ಬೆಳಪು: ಆಗಸ್ಟ್ 28ಕ್ಕೆ ಬಂದ ಭೀಕರ ಮಳೆಗೆ ಬೆಳಪು ಗ್ರಾಮದ ಶೋಭಾ ಪೂಜಾರಿಯವರ ಮನೆ ಕುಸಿದು ಅವರು ಜೀವನ್ಮರಣ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಇದ್ದಾರೆ. ನೆರೆಕೆರೆಯವರು ಕಣ್ಣೀರು ಹಾಕುತಿದ್ದಾರೆ. ಎರಡು ಹೆಣ್ಣು ಮಕ್ಕಳು ತಾಯಿಗಾಗಿ ರೋದಿಸುತಿದ್ದಾರೆ. ನಮ್ಮ ಶಾಸಕರು ಸುರೇಶ್ ಅಣ್ಣ ತಕ್ಷಣ ತಹಶೀಲ್ದಾರರು ಹಾಗು ಆಸ್ಪತ್ರೆಗೆ ತಿಳಿಸಿ ಅಯುಷ್ಮಾನ್ ಹಾಗು ಸರಕಾರದಿಂದ ಸಿಗುವ 1.20 ಲಕ್ಷ ತೆಗೆದು ಕೊಟ್ಟು, ಇವತ್ತು ಸ್ವತಃ ಅಲ್ಲಿಗೆ ಬಂದು ಮಕ್ಕಳಿಗೆ ನಾನಿದ್ದೇನೆ, ಎನ್ನುವ ದ್ಯರ್ಯ ಹೇಳಿ ರುವುದು ಅವರ ಮಾನವೀಯತಗೆ ಇನ್ನೊಂದು ಗರಿ. ಮಕ್ಕಳೊಂದಿಗೆ ನಾನು ಇದ್ದೇನೆ. ಆ ಮಕ್ಕಳ ತಾಯಿ ಶೋಭಕ್ಕ ಬರುವವರೆಗೆ ಮಕ್ಕಳಿಗೆ ತಾಯಿಯಾಗಿ ನಾನಿದ್ದೇನೆ ಎನ್ನುವ ಮಾತು ಕೊಟ್ಟಿದ್ದೇನೆ. ಇಡೀ ಊರೇ ಆ ಕುಟುಂಬದ ಜೊತೆಗಿದೆ.ಜಾತಿ ಮತ ಭೇದವಿಲ್ಲದೆ ಅವರ ಚಿಕಿತ್ಸಗೆ ಹಣ ಒಟ್ಟಾಗುತ್ತಿದೆ. ಕಾರುಣ್ಯ ನಿಧಿ ಟ್ರಸ್ಟ್ ಇವರ ಸಹಾಯಕ್ಕೆ ನಿಂತಿದೆ. ಬಿ ಎಸ್ ಎನ್ ಡಿ ಪಿ ಯ ಜಿಲ್ಲಾಧ್ಯಕ್ಷರು, ಅತ್ಹ್ಮಿಯ ಸಹೋದರ ಶ್ರೀಧರ್ ಅಮೀನ್, ಶಾಸಕರು, ಗ್ರಾ ಪಂ ಅಧ್ಯಕ್ಷರು ಸಹೋದರ ದೇವಿಪ್ರಸಾದ್ ಶೆಟ್ಟಯವರು ಊರಿನ ಬಂಧುಗಳ ಜೊತೆ ಸೇರಿ ಮನೆ ಕಟ್ಟಿ ಕೊಡುವುದಾಗಿ ನಾನು ಜೊತೆ ಸೇರಿ ನಿರ್ಧರಿಸಿದ್ದೇವೆ.ಈ ಕುಟುಂಬ ಕ್ಕೆ ನಿಮ್ಮ ಹಾರೈಕೆ ಇರಲಿ ಎಂದು ಬಿಜೆಪಿ ಮುಖಂಡರಾದ ಗೀತಾಂಜಲಿ ಸುವರ್ಣ ಹೇಳಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…