ಬೆಳಪು ವ್ಯವಸಾಯ ಬ್ಯಾಂಕ್ ಗೆ ಆಡಳಿತ ಮಂಡಳಿ ಅವಿರೋಧ ಆಯ್ಕೆ, ಡಾ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷ.

ಬೆಳಪು ವ್ಯವಸಾಯ ಬ್ಯಾಂಕ್ ಗೆ ಆಡಳಿತ ಮಂಡಳಿ ಅವಿರೋಧ ಆಯ್ಕೆ, ಡಾ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷ.

ಕಾಪು: ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳ ಮುಂದಿನ‌ ಅವಧಿಗೆ ಆಡಳಿತ ಮಂಡಳಿಯು ಅವಿರೋಧವಾಗಿ ಆಯ್ಕೆಗೊಂಡಿದೆ.

ಉಡುಪಿ ಜಿಲ್ಲೆಯ ಬೆಳಪು ಸೇವಾ ಸಹಕಾರಿ ಸಂಘದಲ್ಲಿ ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಬಳಗದ 12 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕರಯಾಗಿದ್ದಾರೆ ಎಂದು ಅಧ್ಯಕ್ಷ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತಡುತ್ತಾ ” ಕಳೆದ ಮೂವತ್ತು ವರ್ಷದಿಂದ ಬ್ಯಾಂಕಿನ ಅಧ್ಯಕ್ಷನಾಗಿ ಚುನಾವಣಾ ರಹಿತವಾಗಿ ಆಯ್ಕೆಯಾಗುತ್ತ ಬಂದಿದ್ದು ಇದೀಗ ಮತ್ತೆ 7 ನೇ ಅವಧಿಗೆ ಮತ್ತೆ ಅಧ್ಯಕ್ಷನಾಗಿರುವುದು ಸಹಕಾರಿ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ಚುನಾವಣೆಯ ವೆಚ್ಚ ಉಳಿತಾಯವಾದ ಮೂರು ಲಕ್ಷ ರೂಪಾಯಿಯನ್ನು ಸಂಘದ ಸದಸ್ಯರ ಶ್ರೇಯೋಭಿವೃದ್ದಿಗಾಗಿ ವಿನಯೋಗಿಸಲಾಗುವುದು ,ಅಶಕ್ತರಿಗರ,ಅನಾರೋಗ್ಯ ಪೀಡಿತರಿಗೆ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸಹಕರಿಸುವುದಾಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕಿಂಗೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳು ಶ್ರೀವತ್ಸ ರಾವ್ ಕುಂಜೂರು,ಹತ್ವಾರಿ ಮೋಹನ್ ರಾವ್ ,ಗೋಪಾಲ ಪೂಜಾರಿ, ಪಾಂಡು ಸೇರಿಗಾರ,ಆಲಿಯಬ್ಬ ಬ್ಯಾರಿ,ಸೈಮನ್ ಮೆಂಡೋನ್ಸ,ಪಾಂಡು ಶೆಟ್ಟಿ ಎಲ್ಲೂರು,ವೇದಾವತಿ ಕುಂದರ್,ಮೀನ ಪೂಜಾರ್ತಿ,ವಿಮಲ ಅಂಚನ್,ಅನಿತಾ ಆನಂದ,ಬ್ಯಾಂಕಿನ‌ ವ್ಯವಸ್ಥಾಪಕಿ ಶ್ರೀಮತಿ ಸುಲೋಚನ ದೇವಾಡಿಗ ಉಪಸ್ಥಿತಿತರಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

4 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

4 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago