ಬೆಳಪು ಗ್ರಾ.ಪಂ ವ್ಯಾಪ್ತಿಯ ಪಣಿಯೂರಿನಲ್ಲಿ ಸುಮಾರು 25ವರ್ಷಗಳ ಹಿಂದೆ ಗ್ರಾಮದ ದಾನಿ ದಿ. ನರಸಿಂಹ ರಾವ್ ಕಟ್ಟಿಸಿರುವ ಸರಕಾರಿ ಆಯುರ್ವೇದಿಕ್ ಚಿಕಿತ್ಸಾಲಯ ಹಳೆಯ ಮಣ್ಣಿನ ಗೋಡೆ ಕಟ್ಟಡದಲ್ಲಿ ಶಿಥಿಲಾವಸ್ಥೆಯಲ್ಲಿದ್ದು ಈ ಆಸ್ಪತ್ರೆಯ ನವೀಕರಣಕ್ಕೆ ಜಿಲ್ಲಾ ವಲಯದ ಅನುದಾನದಡಿ ಹೊಸ ಕಟ್ಟಡ ರಚನೆಗೆ ರೂ.೩೦ ಲಕ್ಷ ಅನುದಾನ ಮಂಜೂರಾತಿಯಾಗಿದೆ ಎಂದು ಬೆಳಪು ಗ್ರಾ.ಪಂ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಬೆಳಪು ಆಯುರ್ವೇದ ಚಿಕಿತ್ಸಾಲಯವನ್ನು ಅತ್ಯಾಧುನಿಕ ರೀತಿಯಲ್ಲಿ ಸುಮಾರು ೧ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವರೇ ೨ ಅಂತಸ್ತಿನ ಚಿಕಿತ್ಸಾಲಯ, ಅಗತ್ಯ ಪೀಠೋಪಕರಣ, ಸೋಲಾರ್ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಆಯುರ್ವೇದ ಉದ್ಯಾನವನ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಉನ್ನತೀಕರಣಗೊಳಿಸಲು ಈಗಾಗಾಲೇ ಉಳಿಕೆ ಮೊತ್ತವನ್ನು ಶಾಸಕರ ಸಂಸದರ ನಿಧಿಯಿಂದ ಹಾಗೂ ಅದಾನಿ ಮತ್ತು ಎಂ.ಆರ್.ಪಿ.ಎಲ್ ಸಿ.ಎಸ್.ಆರ್ ಯೋಜನೆಗೂ ಸಹಕರಿಸುವಂತೆ ಮನವಿ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಅತ್ಯಾಧುನಿಕ ರೀತಿಯಲ್ಲಿ ಈ ಆಯುರ್ವೇದ ಚಿಕಿತ್ಸಾಲಯವನ್ನು ನಿರ್ಮಿಸಲಾಗುವುದು ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…