ಬೆಳಪು ಗ್ರಾ.ಪಂ ವ್ಯಾಪ್ತಿಯ ಪಣಿಯೂರಿನಲ್ಲಿ ಸುಮಾರು 25ವರ್ಷಗಳ ಹಿಂದೆ ಗ್ರಾಮದ ದಾನಿ ದಿ. ನರಸಿಂಹ ರಾವ್ ಕಟ್ಟಿಸಿರುವ ಸರಕಾರಿ ಆಯುರ್ವೇದಿಕ್ ಚಿಕಿತ್ಸಾಲಯ ಹಳೆಯ ಮಣ್ಣಿನ ಗೋಡೆ ಕಟ್ಟಡದಲ್ಲಿ ಶಿಥಿಲಾವಸ್ಥೆಯಲ್ಲಿದ್ದು ಈ ಆಸ್ಪತ್ರೆಯ ನವೀಕರಣಕ್ಕೆ ಜಿಲ್ಲಾ ವಲಯದ ಅನುದಾನದಡಿ ಹೊಸ ಕಟ್ಟಡ ರಚನೆಗೆ ರೂ.೩೦ ಲಕ್ಷ ಅನುದಾನ ಮಂಜೂರಾತಿಯಾಗಿದೆ ಎಂದು ಬೆಳಪು ಗ್ರಾ.ಪಂ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಬೆಳಪು ಆಯುರ್ವೇದ ಚಿಕಿತ್ಸಾಲಯವನ್ನು ಅತ್ಯಾಧುನಿಕ ರೀತಿಯಲ್ಲಿ ಸುಮಾರು ೧ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವರೇ ೨ ಅಂತಸ್ತಿನ ಚಿಕಿತ್ಸಾಲಯ, ಅಗತ್ಯ ಪೀಠೋಪಕರಣ, ಸೋಲಾರ್ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಆಯುರ್ವೇದ ಉದ್ಯಾನವನ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಉನ್ನತೀಕರಣಗೊಳಿಸಲು ಈಗಾಗಾಲೇ ಉಳಿಕೆ ಮೊತ್ತವನ್ನು ಶಾಸಕರ ಸಂಸದರ ನಿಧಿಯಿಂದ ಹಾಗೂ ಅದಾನಿ ಮತ್ತು ಎಂ.ಆರ್.ಪಿ.ಎಲ್ ಸಿ.ಎಸ್.ಆರ್ ಯೋಜನೆಗೂ ಸಹಕರಿಸುವಂತೆ ಮನವಿ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಅತ್ಯಾಧುನಿಕ ರೀತಿಯಲ್ಲಿ ಈ ಆಯುರ್ವೇದ ಚಿಕಿತ್ಸಾಲಯವನ್ನು ನಿರ್ಮಿಸಲಾಗುವುದು ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…