Featured

ಬೆಳ್ತಂಗಡಿಯ ಮತದಾರರಿಗೆ ಅನ್ಯಾಯ ಆಗುತ್ತೆ ಅಂತಾದ್ರೆ ನಾನು ಜೈಲಲ್ಲಿ ಕೂರಲೂ ರೆಡಿ : ಹರೀಶ್ ಪೂಂಜಾ ಆಕ್ರೋಶ – vishwanews24

ಬೆಳ್ತಂಗಡಿ :  ಬಿಜೆಪಿ ಕಾರ್ಯಕರ್ತರನ್ನ ಮುಟ್ಟಿದ್ರೆ ಪೊಲೀಸರ ಕಾಲರ್ ಹಿಡಿಯಲು ನಾನು ರೆಡಿ..

ದಕ್ಷಿಣ ಕನ್ನಡ ಎಸ್‍ಪಿಗೆ ಬುದ್ಧಿ ಇಲ್ಲ, ಕಾಂಗ್ರೆಸ್ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ ..

ಒಬ್ಬ ನಿರಪರಾಧಿಗೆ ಅನ್ಯಾಯವಾಗದಂತೆ ನೋಡಿಕೊಳ್ಳೋದು ನನ್ನ ಜವಾಬ್ದಾರಿ..

ಮಂಗಳೂರು: ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನ ಮುಟ್ಟಿದ್ರೆ ಪೊಲೀಸರ ಕಾಲರ್ ಹಿಡಿಯಲು ನಾನು ರೆಡಿ ಎಂದು ಶಾಸಕ ಹರೀಶ್ ಪೂಂಜಾ   ಹೇಳಿದ್ದಾರೆ.

ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಎಸ್‍ಪಿಗೆ ಬುದ್ಧಿ ಇಲ್ಲ. ಕಾಂಗ್ರೆಸ್ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಭಟನೆಯಲ್ಲಿ ಪೊಲೀಸರಿಗೆ ಹರೀಶ್ ಪೂಂಜಾ ಅವಾಜ್ ಹಾಕಿದ್ದಾರೆ.

ನನ್ನ ಕಾರ್ಯಕರ್ತರನ್ನ, ಬಿಜೆಪಿ ಕಾರ್ಯಕರ್ತರನ್ನು ಅರೆಸ್ಟ್ ಮಾಡಿ ವಿನಾಕಾರಣ ಒಳಗೆ ಕೂರಿಸಿದಾಗ ನಾನು ಅಧಿಕಾರಯುತವಾಗಿಯೇ ಮಾತನಾಡೋದು. ಒಬ್ಬ ನಿರಪರಾಧಿಗೆ ಅನ್ಯಾಯವಾಗದಂತೆ ನೋಡಿಕೊಳ್ಳೋದು ನನ್ನ ಜವಾಬ್ದಾರಿ. ಮೊನ್ನೆನೂ ಅಷ್ಟೇ ಮಾತನಾಡಿದ್ದು. ಜನತಾ ಪಾರ್ಟಿಯ ಕಾರ್ಯಕರ್ತರ ಪರವಾಗಿ, ಬೆಳ್ತಂಗಡಿಯ ಮತದಾರರಿಗೆ ಅನ್ಯಾಯ ಆಗುತ್ತೆ ಅಂತಾದ್ರೆ ನಾನು ಜೈಲಲ್ಲಿ ಕೂರಲೂ ರೆಡಿ ಇದ್ದೇನೆ ಎಂದು ಆಕ್ರೋಶದ ಮಾತುಗಳನ್ನಾಡಿದರು.

ಜಿಲ್ಲಾ ವರಿಷ್ಠಾಧಿಕಾರಿಯವರ ತಲೆಯಲ್ಲಿ ಕೂದಲಿಲ್ಲ, ಎಸ್ ಪಿಯ ತಲೆಯಲ್ಲಿ ಕೂದಲಿಲ್ಲ. ನೋಡಿದ್ದೀರ ನೀವೂ, ನಾನು ಬರೇ ಕೂದಲಿಲ್ಲ ಅಂದುಕೊಂಡಿದ್ದೆ, ಒಳಗೆ ಮೆದುಳೂ ಇಲ್ಲ ಅಂತ ಈಗ ಗೊತ್ತಾಯ್ತು. ಇವರು ಯಾವ ರೀತಿ ಷಡ್ಯಂತ್ರ ಮಾಡಿದ್ದಾರೆ ಅಂದ್ರೆ ಶಶಿಯನ್ನು ಅರೆಸ್ಟ್ ಮಾಡಿದಾಕ್ಷಣ ಇನ್ಸ್‍ಪೆಕ್ಟರ್‍ಗೆ ಫೋನ್ ಮಾಡಿದ್ರೆ ಫೋನ್ ರಿಸೀವ್ ಮಾಡಲ್ಲ. ಎಷ್ಟು ಸಲ ಕಾಲ್ ಮಾಡಿದರೂ ರಾತ್ರಿ ನನ್ನ ಫೋನ್ ಕರೆಗೆ ಉತ್ತರಿಸಲಿಲ್ಲ. ಎಸ್‍ಪಿ ಕಾಂಗ್ರೆಸ್ ಏಜೆಂಟ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಅಂತ ಕಿಡಿಕಾರಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

22 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

22 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

22 hours ago