ಬೆಳ್ತಂಗಡಿ: ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು, ಪೋಲೀಸರು ಆಗಮಿಸಿ ಕೇಸು ದಾಖಲಿಸಿದ್ದಾರೆ.
ಕ್ರಮ ಕಾವಿಶ್ವ ಹಿಂದು ಪರಿಷತ್ ವೇಣೂರು ಪ್ರಖಂಡದ ಕಾರ್ಯಕರ್ತರಿಂದ ಪೋಲೀಸರಿಗೆ ಮನವಿ ಕೂಡ ಕೊಡಲಾಯಿತು.ಕಸಾಯಿ ಖಾನೆ ನಡೆಸುವುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಮರೋಡಿ ಗ್ರಾಮದ ಅಜೀದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಗೋಮಾಂಸವನ್ನು ಮಾಡುತ್ತಿರುವುದು ಸಂಘಟನೆಯ ಗಮನಕ್ಕೆ ಬಂದಿದ್ದು ಕೂಡಲೇ ಪೋಲೀಸ್ ಠಾಣೆಗೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ಕೆಲವಡೆ ನಡೆಯುವ ಅಕ್ರಮ ಕಾಸಾಯಿಖಾನೆ ನಡೆಸುವುವವರನ್ನು ಪತ್ತೆ ಹಚ್ಚಿ ಅವರ ಆವರಣವನ್ನು ಮುಟ್ಟುಗೋಲು ಹಾಕಬೇಕು.
ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವೇಣೂರು ಪೋಲೀಸ್ ಠಾಣೆಗೆ ವಿಶ್ವ ಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…