ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಂಪದಡ್ಡ ನಿವಾಸಿ ರಘುರಾಮ್ ಶೆಟ್ಟಿ (58) ಡಿ.2 ರಂದು ರಾತ್ರಿ ಮನೆಯಲ್ಲಿ ಹೃದಯಾಘಾತವಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಈ ವೇಳೆ ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ.
ಡಿ.2 ರಂದು ರಾತ್ರಿ ಸುಮಾರು 10 ಗಂಟೆ ವೇಳೆಗೆ ಮನೆಯಲ್ಲಿ ಊಟ ಮಾಡಿ ನಂತರ ನೀರು ಕುಡಿಯಲು ಹೋದಾಗ ಏಕಾಏಕಿ ನೆಲಕ್ಕೆ ಬಿದ್ದಿದ್ದು ತಕ್ಷಣ ಮನೆಯವರು ಆಸ್ಪತ್ರೆಗೆ ದಾಖಲಿಸಿದಾಗ ಹೃದಯಾಘಾತದಿಂದ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಉತ್ತಮ ಕಲಾವಿದರಾಗಿರುವ ಇವರು ಚಲನಚಿತ್ರ, ಧಾರವಾಹಿ ಸೇರಿದಂತೆ ನಾಟಕಗಳಲ್ಲಿ ನಟಿಸಿರುವ ರಘುರಾಮ್ ಶೆಟ್ಟಿಯವರು ಮನೆಯಲ್ಲಿ ಕೃಷಿಕರಾಗಿದ್ದರು ಇವರಿಗೆ ಪತ್ನಿ ಹಾಗೂ ಒಬ್ಬ ಪುತ್ರ ಇದ್ದು ಪುತ್ರ ವಿದ್ಯಾಭ್ಯಾಸ ಮಾಡುತ್ತಿದ್ದಾನೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…