ಬೆಳ್ತಂಗಡಿ : ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ.
ಮೃತರನ್ನು ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ಬಡ ಕುಟುಂಬದ ಮನೆಯಲ್ಲಿ ಮನೆ ಯಾಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು. ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
🚫 ಮಂಗಳೂರು – ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್ : ಸ್ಫೋಟಕ್ಕೆ ಬೆಂಗಳೂರು ಲಿಂಕ್
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…