ಬೆಳ್ತಂಗಡಿ : ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ.
ಮೃತರನ್ನು ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ಬಡ ಕುಟುಂಬದ ಮನೆಯಲ್ಲಿ ಮನೆ ಯಾಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು. ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
🚫 ಮಂಗಳೂರು – ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್ : ಸ್ಫೋಟಕ್ಕೆ ಬೆಂಗಳೂರು ಲಿಂಕ್
ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…
ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…
ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ…
ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…
ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…