Featured

ಬೆಳ್ತಂಗಡಿ : ಕಾರಿನಲ್ಲಿ  ಹಿಂಸಾತ್ಮಕವಾಗಿ ದನ ಸಾಗಾಟ; ಒಬ್ಬ ಪೊಲೀಸರ ವಶಕ್ಕೆ – vishwanews24

ಬೆಳ್ತಂಗಡಿ : ಕಾರಿನಲ್ಲಿ  ಹಿಂಸಾತ್ಮಕವಾಗಿ ದನ ಸಾಗಾಟ; ಒಬ್ಬ ಪೊಲೀಸರ ವಶಕ್ಕೆ

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದನವನ್ನು ಸಾಗಾಟ ಮಾಡುತ್ತಿದ್ದ ವಾಹನದಲ್ಲಿದ್ದ ಒಬ್ಬನಿಗೆ ಸ್ಥಳದಲ್ಲಿದ್ದವರು ಹಲ್ಲೆ ನಡೆಸಿರುವುದಾಗಿಯೂ ತಿಳಿದು ಬಂದಿದೆ.

ಚಾರ್ಮಾಡಿ ಕಡೆಯಿಂದ ಅತಿ ವೇಗದಲ್ಲಿ ಬಂದ ಇನ್ನೋವಾ ಕಾರು ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದ್ದು, ಗುರುವಾಯಕೆರೆಯಲ್ಲಿ ವಾಹನವನ್ನು ಸ್ಥಳೀಯರು ಹಾಗೂ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಸಿಕ್ಕಿಬಿದ್ದವನ ಮೇಲೆ ಹಲ್ಲೆ ಮಾಡಲಾಗಿದೆ ತಿಳಿದು ಬಂದಿದೆ.

ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಾಟ ಮಾಡಲಾಗುತ್ತಿತ್ತು. ಕಾರಿಗೆ ನಕಲಿ ನಂಬರ್ ಪ್ಲೇಟ್ ಅಂಟಿಸಿರುವುದು ಕಂಡುಬಂದಿದೆ. ಘಟನೆಯ ವೇಳೆ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

9 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

10 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

10 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

11 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

11 hours ago