ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಂಗಾರ ಪಲ್ಕೆಯ ಗುಡ್ಡ ಕುಸಿತದಲ್ಲಿ ಮೃತಪಟ್ಟ ಸನತ್ ಶೆಟ್ಟಿ ಮನೆಗೆ ಸ್ಥಳಿಯ ಶಾಸಕರಾದ ಹರೀಶ್ ಪೂಂಜಾ ಅವರು ಇಂದು ಭೇಟಿ ನೀಡಿ ಮನೆಯ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 5 ಲಕ್ಷದ ಚೆಕ್ಕನ್ನು ಸನತ್ ಶೆಟ್ಟಿ ಅವರ ಹೆತ್ತವರಿಗೆ ಹಸ್ತಾಂತರಿಸಲಾಯಿತು.
ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ 20 ವರ್ಷದ ಸನತ್ ಶೆಟ್ಟಿ ಬಂಗಾರಪಲ್ಕೆ ಜಲಪಾತ ವೀಕ್ಷಣೆಗೆ ಹೋದ ಸಂದರ್ಭ ಪಕ್ಕದ ಗುಡ್ಡ ಜರಿದುಮಣ್ಣಿನ ಅಡಿಗೆ ಬಿದ್ದು ಕಣ್ಮರೆಯಾಗಿದ್ದರು.
ಜನವರಿ 25ರಂದು ಈ ದುರ್ಘಟನೆ ನಡೆದಿತ್ತು. ಸತತ 22 ದಿನಗಳ ಕಾರ್ಯಾಚರಣೆ ಬಳಿಕ ನಿನ್ನೆ ಸನತ್ ಶೆಟ್ಟಿ ಅವರ ಮೃತ ದೇಹ ಮತ್ತೆಯಾಗಿತ್ತು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…