ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಂಗಾರ ಪಲ್ಕೆಯ ಗುಡ್ಡ ಕುಸಿತದಲ್ಲಿ ಮೃತಪಟ್ಟ ಸನತ್ ಶೆಟ್ಟಿ ಮನೆಗೆ ಸ್ಥಳಿಯ ಶಾಸಕರಾದ ಹರೀಶ್ ಪೂಂಜಾ ಅವರು ಇಂದು ಭೇಟಿ ನೀಡಿ ಮನೆಯ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 5 ಲಕ್ಷದ ಚೆಕ್ಕನ್ನು ಸನತ್ ಶೆಟ್ಟಿ ಅವರ ಹೆತ್ತವರಿಗೆ ಹಸ್ತಾಂತರಿಸಲಾಯಿತು.
ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ 20 ವರ್ಷದ ಸನತ್ ಶೆಟ್ಟಿ ಬಂಗಾರಪಲ್ಕೆ ಜಲಪಾತ ವೀಕ್ಷಣೆಗೆ ಹೋದ ಸಂದರ್ಭ ಪಕ್ಕದ ಗುಡ್ಡ ಜರಿದುಮಣ್ಣಿನ ಅಡಿಗೆ ಬಿದ್ದು ಕಣ್ಮರೆಯಾಗಿದ್ದರು.
ಜನವರಿ 25ರಂದು ಈ ದುರ್ಘಟನೆ ನಡೆದಿತ್ತು. ಸತತ 22 ದಿನಗಳ ಕಾರ್ಯಾಚರಣೆ ಬಳಿಕ ನಿನ್ನೆ ಸನತ್ ಶೆಟ್ಟಿ ಅವರ ಮೃತ ದೇಹ ಮತ್ತೆಯಾಗಿತ್ತು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]