Featured

ಬೆಳ್ತಂಗಡಿ : ಗುಡ್ಡ ಕುಸಿತದಲ್ಲಿ ಮೃತಪಟ್ಟ ಸನತ್ ಶೆಟ್ಟಿ ಮನೆಗೆ ಹರೀಶ್ ಪೂಂಜಾ ಭೇಟಿ : 5 ಲಕ್ಷ ಪರಿಹಾರದ ಚೆಕ್ ವಿತರಣೆ -Vishwanews24

ಬೆಳ್ತಂಗಡಿ : ಗುಡ್ಡ ಕುಸಿತದಲ್ಲಿ ಮೃತಪಟ್ಟ ಸನತ್ ಶೆಟ್ಟಿ ಮನೆಗೆ ಹರೀಶ್ ಪೂಂಜಾ ಭೇಟಿ : 5 ಲಕ್ಷ ಪರಿಹಾರದ ಚೆಕ್ ವಿತರಣೆ -Vishwanews24

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಂಗಾರ ಪಲ್ಕೆಯ ಗುಡ್ಡ ಕುಸಿತದಲ್ಲಿ ಮೃತಪಟ್ಟ ಸನತ್ ಶೆಟ್ಟಿ ಮನೆಗೆ ಸ್ಥಳಿಯ ಶಾಸಕರಾದ ಹರೀಶ್ ಪೂಂಜಾ ಅವರು ಇಂದು ಭೇಟಿ ನೀಡಿ ಮನೆಯ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 5 ಲಕ್ಷದ ಚೆಕ್ಕನ್ನು ಸನತ್ ಶೆಟ್ಟಿ ಅವರ ಹೆತ್ತವರಿಗೆ ಹಸ್ತಾಂತರಿಸಲಾಯಿತು.

ಪಂಜಾಬ್ ಸ್ಥಳೀಯ ಚುನಾವಣೆ : ಕಾಂಗ್ರೆಸ್‌ಗೆ ಭರ್ಜರಿ ಗೆಲುವು , 53 ವರ್ಷಗಳ ಬಳಿಕ ಬಠಿಂಡಾ ಮಹಾನಗರ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ -Vishwanews24

ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ 20 ವರ್ಷದ ಸನತ್ ಶೆಟ್ಟಿ ಬಂಗಾರಪಲ್ಕೆ ಜಲಪಾತ ವೀಕ್ಷಣೆಗೆ ಹೋದ ಸಂದರ್ಭ ಪಕ್ಕದ ಗುಡ್ಡ ಜರಿದುಮಣ್ಣಿನ ಅಡಿಗೆ ಬಿದ್ದು ಕಣ್ಮರೆಯಾಗಿದ್ದರು.

ಜನವರಿ 25ರಂದು ಈ ದುರ್ಘಟನೆ ನಡೆದಿತ್ತು. ಸತತ 22 ದಿನಗಳ ಕಾರ್ಯಾಚರಣೆ ಬಳಿಕ ನಿನ್ನೆ ಸನತ್ ಶೆಟ್ಟಿ ಅವರ ಮೃತ ದೇಹ ಮತ್ತೆಯಾಗಿತ್ತು.

ಪ್ರತಿಭಟನೆಯನ್ನು ನೈತಿಕವಾಗಿ ಎದುರಿಸಲಾಗದ ಸರ್ಕಾರ ಅನುಸರಿಸುವ ಹೇಡಿಯ ಮಾರ್ಗವೇ ದೇಶದ್ರೋಹದ ಕೇಸ್ : ದಿನೇಶ್‌ ಗುಂಡೂರಾವ್ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

19 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

19 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago