ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣಕ್ಕೆ ಮಹತ್ತರ ತಿರುವು ದೊರೆತಿದೆ.
ಸ್ಥಳೀಯ ನಿವಾಸಿಗಳೆಯಾದ ಮೂವರು ಅಪ್ರಾಪ್ತ ಮಕ್ಕಳಿಂದ ಈ ಕಕೃತ್ಯ ನಡೆದಿದ್ದು. ಇಂದು ಪೋಷಕರ ಸಹಿತ ಮೂವರು ಅಪ್ರಾಪ್ತರು ಮರೋಡಿಯ ಪೊಸರಡ್ಕ ಕ್ಷೇತ್ರಕ್ಕೆ ಬಂದು ತಪ್ಪು ಕಾಣಿಕೆಯನ್ನು ಸಲ್ಲಿಸಿ ತಪ್ಪೋಪ್ಪಿಕೊಂಡಿದ್ದಾರೆ.
ಇನ್ನು ಯಾರೇ ಕೃತ್ಯವನ್ನು ಎಸೆಗಿದ್ದರು 24 ಗಂಟೆಯೊಳಗಾಗಿ ಕ್ಷೇತ್ರಕ್ಕೆ ಬಂದು ತಪ್ಪೋಪ್ಪಿ ಕೊಳ್ಳಬೇಕೆಂದು ಸೂಚಿಸಲಾಗಿತ್ತು, ಆದರೆ ಇಂದು ಕೃತ್ಯವೇಸೆಗಿದ ಅಪ್ರಾಪ್ತರು ತಿಳಿಯದೆ ಈ ಕೃತ್ಯವನ್ನು ಎಸೆಗಿದ್ದಾರೆ. ಅವರ ತಪ್ಪನ್ನು ಮನ್ನಿಸಬೇಕೆಂದು ವಿನಂತಿಸಿ ಪೊಸರಡ್ಕ ಶ್ರೀ ದೈವ ಕೊಡಮಣಿತ್ತಾಯ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಯಕ್ಷಗಾನ ಆಯೋಜಕರ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಪ್ರಾರ್ಥಿಸಲಾಯಿತು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…