Featured

ಬೆಳ್ತಂಗಡಿ: ಜ್ವರ ಉಲ್ಬಣಗೊಂಡು ಯುವಕ ಸಾವು – vishwanews24

ಬೆಳ್ತಂಗಡಿ: ಜ್ವರ ಉಲ್ಬಣಗೊಂಡು ಯುವಕ ಸಾವು

ಬೆಳ್ತಂಗಡಿ : ಜಾಂಡೀಸ್ ಗೆ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದ ಯುವಕನೋರ್ವ, ಮತ್ತೆ ಜ್ವರ ಉಲ್ಬಣಗೊಂಡು ಸಾವನ್ನಪ್ಪಿದ ಘಟನೆ ಲ್ಯಾಲ ಗ್ರಾಮದ ವಿವೇಕಾನಂದ ನಗರದಲ್ಲಿ ಮಂಗಳವಾರ ನಡೆದಿದೆ.

ಲ್ಯಾಲ ಗ್ರಾಮದ ವಿವೇಕಾನಂದ ನಗರದ ಸೋಮಣ್ಣ ಕುಂಬಾರ ಅವರ ಪುತ್ರ ಸಂದೀಪ್ ಕುಲಾಲ್ (28) ಮೃತ ದುರ್ದೈವಿ.

ಕೆಲ ದಿನಗಳ ಹಿಂದೆ ಸಂದೀಪ್ ಅವರನ್ನು ಜಾಂಡೀಸ್ ಬಾಧಿಸಿದ್ದು ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು. ಆದರೆ ಎರಡು ದಿನಗಳಿಂದ ಮತ್ತೆ ಜ್ವರ ಉಲ್ಬಣಗೊಂಡಿದ್ದು, ಜೂ. 24ರಂದು ಮೃತಪಟ್ಟಿದ್ದಾರೆ.

ವೃತ್ತಿಯಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸ ಮಾಡುತ್ತಿದ್ದ ಅವರು ಕಬಡ್ಡಿ ಆಟಗಾರರಾಗಿದ್ದರು. ಹಲವಾರು ಸಂಘ – ಸಂಸ್ಥೆಗಳಲ್ಲೂ ಗುರುತಿಸಿಕೊಂಡಿದ್ದರು.

ಮೃತರು ತಂದೆ, ತಾಯಿ, ಪತ್ನಿ, ಐದು ತಿಂಗಳ ಮಗು ಹಾಗೂ ಸಹೋದರನನ್ನು ಅಗಲಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago