ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಗ್ರಾಮದ ಪ್ರಸನ್ನ ಕಾಲೇಜು ಬಳಿ ಟ್ರಕ್ಗೆ ಸರಕು ಸಾಗಣೆ ವಾಹನದ ಗೂಡ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಗೂಡ್ಸ್ ವಾಹನ ಚಾಲಕ ವಿಶ್ವನಾಥಗೌಡ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಅವರ ಪತ್ನಿ ವಸಂತಿ ಮತ್ತು ಸೊಸೆ ಕೃತಿಕಾ ಅವರಿಗೂ ಗಾಯಗಳಾಗಿವೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಯಾವುದೇ ವಿಷಯಗಳಲ್ಲಿ ಆತುರಪಡಬೇಡಿ..⏺️ ನೋಡಿ ಇಂದಿನ ದಿನ ಭವಿಷ್ಯ -Vishwanews24
ಹಾಸನದಿಂದ ಕಾರ್ಕಳ ಕಡೆಗೆ ತೆರಳುತ್ತಿದ್ದ ಟ್ರಕ್ ಡ್ರೈನೇಜ್ ಪೈಪ್ಗಳನ್ನು ತುಂಬಿದ್ದು, ಖಾಸಗಿ ಕಂಪನಿಗೆ ಸೇರಿದ ಸರಕು ಸಾಗಣೆ ವಾಹನ ಮಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿತ್ತು. ಅಪಘಾತದಲ್ಲಿ ಸರಕು ಸಾಗಣೆ ವಾಹನಕ್ಕೆ ತೀವ್ರ ಹಾನಿಯಾಗಿದೆ.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ದಟ್ಟಣೆ ನಿಯಂತ್ರಿಸಿದರು
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…