Featured

ಬೆಳ್ತಂಗಡಿ : ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್‌- ವಿದ್ಯಾರ್ಥಿ ಸಾವು..vishwanews24

ಬೆಳ್ತಂಗಡಿ : ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್‌- ವಿದ್ಯಾರ್ಥಿ ಸಾವು..

ಬೆಳ್ತಂಗಡಿ: ಬೈಕ್‌ ಒಂದು ಡಿವೈಡರಿಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಕಾಲೇಜು ರಸ್ತೆಯ ಬಳಿ ನ.23ರಂದು ನಡೆದಿದೆ.

ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ಉಜಿರೆಯ ಖಾಸಗಿ ಕಾಲೇಜಿನ ಮೆಕ್ಯಾನಿಕಲ್ ಡಿಪ್ಲೊಮಾ ವಿದ್ಯಾರ್ಥಿ ದೀಕ್ಷಿತ್‌ (20) ಮೃತ ಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಕಾಲೇಜಿನಲ್ಲಿ ಸ್ಪೋರ್ಟ್ಸ್ ಡೇ ಕಾರ್ಯಕ್ರಮ ಇದ್ದ ಕಾರಣ ದೀಕ್ಷಿತ್‌ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವ ವೇಳೆ ಬೈಕ್‌ ಸ್ಟ್ಯಾಂಡ್‌ ತೆಗೆಯದೆ ಚಲಾಯಿಸಿಕೊಂಡು ಬಂದ ಕಾರಣ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದಿದೆ. ಈ ಸಂದರ್ಭ ಬೈಕ್‌ ಮಗುಚಿದ್ದು, ದೀಕ್ಷಿತ್‌ ತಲೆಗೆ ಗಂಭೀರ ಗಾಯಗಳಾಗಿದ್ದವು. ಉಜಿರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ದೀಕ್ಷಿತ್‌ ಸಾವನ್ನಪ್ಪಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 hour ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 hour ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago