ಬೆಳ್ತಂಗಡಿ: ಭಾರೀ ಸಿಡಿಲೊಂದು ಬಡಿದು ತೆಂಗಿನಮರ ಸುಟ್ಟಿರುವ ಘಟನೆ ಇಲ್ಲಿನ ಸನಿಹದ ಪೆಟ್ರೋಲ್ ಪಂಪ್ನ ಬಳಿ ಮಂಗಳವಾರ ನಡೆದಿದೆ.
ಸಂಜೆ 3ರ ಬಳಿಕ ಏಕಾಏಕಿ ಮಳೆ ಸಿಡಿಲು ಮಿಂಚು ಆವರಿಸಿತ್ತು. ಸುಮಾರು 4 ಗಂಟೆ ಸಮಯಕ್ಕೆ ಸಿಡಿಲು ತೆಂಗಿನ ಮರಕ್ಕೆ ಬಡಿದ ಪರಿಣಾಮ ಬೆಂಕಿ ಕೆನ್ನಾಲಿಗೆ ಹೊತ್ತಿ ಉರಿದಿತ್ತು. ಸಮೀಪದಲ್ಲೆ ಪೆಟ್ರೋಲ್ ಬಂಕ್ ಇದ್ದು ಸ್ಥಳದಲ್ಲಿದ್ದವರಿಗೆ ವಿದ್ಯುತ್ ಸ್ಪರ್ಶದ ಅನುಭವವಾಗಿದೆ. ಪೆಟ್ರೋಲ್ ಬಂಕ್ ಪಂಪ್ ಕೈಕೊಟ್ಟಿದ್ದರಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. ಆದರೆ ಯಾವುದೇ ಹಾನಿ ಸಂಭವಿಸಿಲ್ಲ. ಮಳೆ ಹೆಚ್ಚಾದ್ದರಿಂದ ಬೆಂಕಿ ತನ್ನಿಂತಾನೆ ಆರಿದೆ. ತಾಲೂಕಿನ ಕಾಯರ್ತಡ್ಕ ಸೇರಿದಂತೆ ಕೆಲ ಪ್ರದೇಶಗಳಲ್ಲಿ ನೀರು ನಿಂತಿದ್ದರಿಂದ ರಸ್ತೆ ಜಲಾವೃತವಾಗಿತ್ತು. ಸಂಜೆಯಾಗುತ್ತಲೆ ಸಿಡಿಲು ಗುಡುಗು ಹೆಚ್ಚಾಗಿತ್ತು.
ಕಳೆದ ಒಂದು ವಾರದಿಂದೀಚೆಗೆ ತಾಲೂಕಿನಲ್ಲಿ ಬೆಳಗಿನಿಂದ ಸಂಜೆಯವರೆಗೆ ಬಿಸಿಲಿನ ಧಗೆ ಬಳಿಕ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿರುವುದು ಮಾಮೂಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…