Featured

ಬೆಳ್ತಂಗಡಿ ಪಾಕಿಸ್ತಾನ ಪರ ಘೋಷಣೆ : ಈ ವಿದ್ರೋಹಕ್ಕೆ ತಕ್ಕ ಶಾಸ್ತಿ ಮಾಡಿಯೇ ತೀರುತ್ತೇವೆ.. : ಶಾಸಕ ಹರೀಶ್ ಪೂಂಜ -Vishwanews24

ಬೆಳ್ತಂಗಡಿ ಪಾಕಿಸ್ತಾನದ ಪರ ಘೋಷಣೆ : ಈ ವಿದ್ರೋಹಕ್ಕೆ ತಕ್ಕ ಶಾಸ್ತಿ ಮಾಡಿಯೇ ತೀರುತ್ತೇವೆ.. : ಶಾಸಕ ಹರೀಶ್ ಪೂಂಜ -Vishwanews24

ಬೆಳ್ತಂಗಡಿ: ಗ್ರಾಮ ಪಂಚಾಯತ್ ಚುನಾವಣಾ ಮತ ಎಣಿಕೆಯ ವೇಳ ಉಜಿರೆಯ ಮತ ಎಣಿಕಾ ಕೇಂದ್ರದ ಪಕ್ಕದಲ್ಲಿ ದೇಶದ್ರೋಹಿ ದುಷ್ಕರ್ಮಿಗಳು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ ದ್ರೋಹಿಗಳ ವಿರುದ್ಧ ತಕ್ಕ ಶಾಸ್ತಿ ಮಾಡಿಯೇ ತೀರುತ್ತೇವೆ ಎಂದು ಶಾಸಕ ಹರೀಶ್ ಪೂಂಜಾ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣಾ ಮತ ಎಣಿಕೆಯ ವೇಳೆ ಉಜಿರೆಯ ಮತ ಎಣಿಕಾ ಕೇಂದ್ರದ ಪಕ್ಕದಲ್ಲಿ ದೇಶದ್ರೋಹಿ ದುಷ್ಕರ್ಮಿಗಳು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಸ್.ಡಿ.ಪಿ.ಐ ಎಂಬ ವಿದ್ರೋಹಿ ಪಕ್ಷದ ಸುಮಾರು 10-15 ಜನ ಬೆಂಬಲಿಗರ ವಿರುದ್ದ ಪ್ರಕರಣ
ದಾಖಲಾಗಿದ್ದು, ಕಿಡಿಗೇಡಿಗಳ ಪತ್ತೆ ಕಾರ್ಯ ನಡೆಯುತ್ತಿದೆ. ಈ ವಿದ್ರೋಹಕ್ಕೆ ತಕ್ಕ ಶಾಸ್ತಿ ಮಾಡಿಯೇ ತೀರುತ್ತೇವೆ.. ಎಂದು ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ
Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

24 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago