ಬೆಳ್ತಂಗಡಿ, : ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು ಇಬ್ಬರು ಮಹಿಳೆಯರೂ ವಶಕ್ಕೆ ಸೋಮವಾರ ಪಡೆಯಲಾಗಿದೆ.
ಬಂಧಿತರನ್ನು ಜನಾರ್ದನ ಪೂಜಾರಿ(45) ಜನಾರ್ದನ ಇಳಂತಿಲ (40) ಮತ್ತು ರಾಮಚಂದ್ರ ದೇವಾಡಿಗ (45) ಎಂಬವರೆಂದು ಗುರುತಿಸಲಾಗಿದೆ. ವೈಶ್ಯಾವಾಟಿಕೆಯಲ್ಲಿ ನೊಂದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರು ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿರುವ ರಾಮಚಂದ್ರ ದೇವಾಡಿಗ ಎಂಬವರು ಬಾಡಿಗೆಗೆ ಪಡೆದಿದ್ದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜಾ ಅವರ ನೇತೃತ್ವದ ಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಇನ್ನು ಬಂಧಿತ ಆರೋಪಿಗಳಲ್ಲಿ ರಾಮಚಂದ್ರ ದೇವಾಡಿಗ ತನ್ನ ಮನೆಯನ್ನೇ ಕೃತ್ಯಕ್ಕೆ ಅವಕಾಶ ನೀಡಿದ್ದಾಗಿ ತಿಳಿದು ಬಂದಿದ್ದು, ಬಂಧಿತರ ವಿರುದ್ದ ಐಪಿಸಿ ಸೆಕ್ಷನ್ 3, 4,5 (ಡಿ) ಐ.ಟಿ.ಪಿ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…