ಬೆಳ್ತಂಗಡಿ: ಸೋಮವಾರ (ಮಾ.25 ರಂದು) ಹಳೇಕೋಟೆ ಬಳಿ ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮಂಗಳವಾರ(ಮಾ.26 ರಂದು) ಮೃತಪಟ್ಟಿದ್ದಾನೆ.
ಏನಿದು ಘಟನೆ?: ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು, ದ್ವಿಚಕ್ರ ಸವಾರ ಪುರುಷೋತ್ತಮ(19) ಎಂಬಾತ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಘಟನೆಯಲ್ಲಿ ಸಹಸವಾರ ತೌಫೀಕ್ ಗಂಭೀರ ಗಾಯಗೊಂಡು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಗಂಭೀರ ಗಾಯಗೊಂಡಿದ್ದ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಅವರ ಮಗ ತೌಫೀಕ್ (17) ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…