Featured

ಬೆಳ್ತಂಗಡಿ: ಭಗವಧ್ವಜ ಕಟ್ಟೆ ಗೆ ಹಾನಿ ; ಮತ್ತೆ ಅದೇ ಸ್ಥಳದಲ್ಲಿ ಇನ್ನೂ ದೊಡ್ಡ ರೀತಿಯಲ್ಲಿ ಭಗವಧ್ವಜ ಹಾರಿಸಲಾಗುವುದು : ಹರೀಶ್ ಪೂಂಜಾ – Vishwanews24

ಇನ್ನು ಮುಂದೆ ಇಂತಹ ದುಷ್ಕೃತ್ಯ ಮರುಕಳಿಸಿದರೆ ಪರಿಣಾಮ ಬೇರೆ : ದುಷ್ಕರ್ಮಿಗಳಿಗೆ ಎಚ್ಚರಿಕೆ ನೀಡಿದ ಹರೀಶ್ ಪೂಂಜಾ

ಬೆಳ್ತಂಗಡಿ: ಭಗವಾಧ್ವಜಕಟ್ಟೆಗೆ ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ಕಿಡಿಗೇಡಿಗಳು ನೆಲಕ್ಕುರುಳಿಸಿದ ಘಟನೆ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ ಎಪ್ರಿಲ್ 17ರ ರಾತ್ರಿ ಸಂಭವಿಸಿದೆ.

ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಎಂಬಲ್ಲಿ ಸ್ಥಳೀಯ ಹಿಂದೂ ಯುವಕರು ಸೇರಿಕೊಂಡು ಭಗವಾಧ್ವಜವನ್ನು ಸ್ಥಾಪಿಸಿದ್ದರು. ಆದರೆ ಶನಿವಾರ ರಾತ್ರಿ ಈ ಭಗವಾಧ್ವಜ ಹಾಗೂ ಅದರ ಕಂಬ ಬುಡ ಸಮೇತ ಮುರಿದು ರಸ್ತೆಗೆ ಬಿದ್ದಿತ್ತು. ಇದು ಉದ್ದೇಶ ಪೂರ್ವಕವಾಗಿಯೇ ಮಾಡಿರುವ ಕೆಲಸ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಘಟನೆ ಕುರಿತಂತೆ ಸ್ಥಳೀಯ ಶಾಸಕ ಹರೀಶ್ ಪೂಂಜಾ ಅವರಿಗೆ ಮಾಹಿತಿ ನೀಡಿದ್ದು, ಈ ಕೃತ್ಯವನ್ನು ಖಂಡಿಸಿರುವ ಅವರು ಮತ್ತದೇ ಹಾಳುಗೆಡಹಿದ ಜಾಗದಲ್ಲಿ ಭಗವಾಧ್ವಜವನ್ನು ಹಾರಾಡುವಂತೆ ಮಾಡುವುದಾಗಿ ಹೇಳಿದರು. ಅಲ್ಲದೆ ಇನ್ನು ಮುಂದೆ ಇಂತಹ ದುಷ್ಕೃತ್ಯ ಮರುಕಳಿಸಿದರೆ ಪರಿಣಾಮ ಬೇರೆ ರೀತಿಯೇ ಆಗಿರುತ್ತದೆ ಎಂದು ದುಷ್ಕರ್ಮಿಗಳಿಗೆ ಈ ಸಂದರ್ಭ ಎಚ್ಚರಿಕೆ ನೀಡಿದ್ದಾರೆ

Vishwa News 24

Recent Posts

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

9 minutes ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

16 minutes ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

2 hours ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

3 hours ago