ಬೆಳ್ತಂಗಡಿ: ಭಗವಾಧ್ವಜಕಟ್ಟೆಗೆ ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ಕಿಡಿಗೇಡಿಗಳು ನೆಲಕ್ಕುರುಳಿಸಿದ ಘಟನೆ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ ಎಪ್ರಿಲ್ 17ರ ರಾತ್ರಿ ಸಂಭವಿಸಿದೆ.
ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಎಂಬಲ್ಲಿ ಸ್ಥಳೀಯ ಹಿಂದೂ ಯುವಕರು ಸೇರಿಕೊಂಡು ಭಗವಾಧ್ವಜವನ್ನು ಸ್ಥಾಪಿಸಿದ್ದರು. ಆದರೆ ಶನಿವಾರ ರಾತ್ರಿ ಈ ಭಗವಾಧ್ವಜ ಹಾಗೂ ಅದರ ಕಂಬ ಬುಡ ಸಮೇತ ಮುರಿದು ರಸ್ತೆಗೆ ಬಿದ್ದಿತ್ತು. ಇದು ಉದ್ದೇಶ ಪೂರ್ವಕವಾಗಿಯೇ ಮಾಡಿರುವ ಕೆಲಸ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಘಟನೆ ಕುರಿತಂತೆ ಸ್ಥಳೀಯ ಶಾಸಕ ಹರೀಶ್ ಪೂಂಜಾ ಅವರಿಗೆ ಮಾಹಿತಿ ನೀಡಿದ್ದು, ಈ ಕೃತ್ಯವನ್ನು ಖಂಡಿಸಿರುವ ಅವರು ಮತ್ತದೇ ಹಾಳುಗೆಡಹಿದ ಜಾಗದಲ್ಲಿ ಭಗವಾಧ್ವಜವನ್ನು ಹಾರಾಡುವಂತೆ ಮಾಡುವುದಾಗಿ ಹೇಳಿದರು. ಅಲ್ಲದೆ ಇನ್ನು ಮುಂದೆ ಇಂತಹ ದುಷ್ಕೃತ್ಯ ಮರುಕಳಿಸಿದರೆ ಪರಿಣಾಮ ಬೇರೆ ರೀತಿಯೇ ಆಗಿರುತ್ತದೆ ಎಂದು ದುಷ್ಕರ್ಮಿಗಳಿಗೆ ಈ ಸಂದರ್ಭ ಎಚ್ಚರಿಕೆ ನೀಡಿದ್ದಾರೆ
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…