ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖೀ ಢಿಕ್ಕಿ ಸಂಭವಿಸಿದ ಪರಿಣಾಮ ಟೂರಿಸ್ಟ್ ಬಸ್ ಚಾಲಕ ಅಭಿಷೇಕ್ ಹಾಗೂ ಬಸ್ ಪ್ರಯಾಣಿಕ ದುಗೇಶ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆನಡೆದಿದೆ.
ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಟೂರಿಸ್ಟ್ ಬಸ್ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದಾಗ ಕೊಕ್ಕಡ ಕಡೆಗೆ ಹೋಗುವ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ.
ಇನ್ನು ಚಾಲಕರ ಸಹಿತ ಬಸ್ನಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಶೌರ್ಯ ತಂಡದವರ ನೇತೃತ್ವದಲ್ಲಿ ಉಜಿರೆ ಹಾಗೂ ಪುತ್ತೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಪ್ರವಾಸದ ಬಸ್ನಲ್ಲಿ ಒಟ್ಟು 40 ವಿದ್ಯಾರ್ಥಿಗಳು ಹಾಗೂ ನಾಲ್ವರು ಉಪನ್ಯಾಸಕರು ಮತ್ತು ಒಬ್ಬ ಅಡುಗೆ ಸಹಾಯಕರು ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…