ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮರೋಡಿ ಶ್ರೀ ಕೊಡಮಣಿಂತ್ತಾಯ ಮತ್ತು ಬ್ರಹ್ಮಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ವೈಭವದ ಹಸಿರುವಾಣಿ ಹೊರಕಾಣಿಕೆ ಮೆರವಣಿಗೆ ನಡೆಯಿತು.
ಶಿರ್ತಾಡಿಯಿಂದ ಆರಂಭಗೊಂಡ ಮೆರವಣಿಗೆಗೆ ಸಮಿತಿ ಗೌರವಾಧ್ಯಕ್ಷ ಎಂ. ನಮಿರಾಜ ಪಾಂಡಿ ಗುಡ್ಡಾನ್ಬೆಟ್ಟು ಹಾಗೂ ಕಲಶಾಭಿಷೇಕ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು.
ಮುಲ್ಕಿ:ಅಧಿಕಾರ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ಜನಸೇವಕನಾಗಿಯೇ ಇರುತ್ತೇನೆ: ಅಭಯಚಂದ್ರ ಜೈನ್ -Vishwanews24
ಕೇರಳ ಚೆಂಡೆ,ನಾಸಿಕ್ ಬ್ಯಾಂಡ್ ಸೆಟ್, ಶ್ರೀ ಹನುಮಾನ್ , ಗೊರಿಲ್ಲಾ, ವಿವಿಧ ತಂಡಗಳಿಂದ ಕುಣಿತ ಭಜನೆ, ನೃತ್ಯ, ವೀರಗಾಸೆ ಹೀಗೆ ನಾನಾ ವೇಷ ಭೂಷಣಗಳೊಂದಿಗೆ ಮೆರವಣಿಗೆಯಲ್ಲಿಗಮನ ಸೆಳೆದವು.
ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಡಾ.ಆಶೀರ್ವಾದ್,ಕಲಶಾಭಿ ಷೇಕ ಸಮಿತಿ ಅಧ್ಯಕ್ಷ ರತ್ನಾಕರ ಬುಣ್ಣನ್, ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮ್ ಪ್ರಸಾದ್, ಹೊರಕಾಣಿಕೆ ಸಮಿತಿ ಸಂಚಾಲಕ ಸುರೇಶ್ ಅಂಚನ್ ಅಟ್ಲಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.
ಅನಗತ್ಯವಾದ ಬಿಪಿಎಲ್ ಕಾರ್ಡ್ಗಳನ್ನು ಹೊಂದಿರುವವರು ವಾಪಾಸ್ ನೀಡಿ : ಸಿಎಂ ಬಿಎಸ್ ಯಡಿಯೂರಪ್ಪ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]