ಬೆಳ್ತಂಗಡಿ: ಗುರುವಾಯನಕೆರೆ ಸಮೀಪ ನಾರಾವಿ ರಸ್ತೆಯ ಪೊಟ್ಟುಕೆರೆ ಎಂಬಲ್ಲಿ ಶುಕ್ರವಾರ ರಾತ್ರಿ ರಮೇಶ್ ಯಾನೆ ನಾರಾಯಣ ಪಡಂಗಡಿ ಪೊಯ್ಯಗುಡ್ಡೆ (40) ಎಂಬವರನ್ನು ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ.
ಗುರುವಾಯನಕೆರೆ ನಿವಾಸಿ ಅಣ್ಣು ಕೊಲೆ ಆರೋಪಿ ಎಂದು ಹೇಳಲಾಗುತ್ತಿದ್ದು, ಪೊಲೀಸರು ಈತನನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಶುಕ್ರವಾರ ರಾತ್ರಿ ಇವರು ಇಬ್ಬರು ಒಟ್ಟಿಗೆ ಮಧ್ಯ ಸೇವನೆ ಮಾಡಿದ್ದಾರೆ ಎನ್ನಲಾಗಿದ್ದು ಬಳಿಕ 9.30ರ ಸುಮಾರಿಗೆ ಮಾರಕ ಅಸ್ತ್ರದಿಂದ ಕಡಿದು ಅಣ್ಣು ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಪೂರ್ವ ದ್ವೇಷದ ಹಿನ್ನೆಲೆ ಕೊಲೆ ನಡೆಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆರೋಪಿ ಅಣ್ಣು ಕಳೆದ ಹಲವಾರು ವರ್ಷಗಳಿಂದ ಅನೇಕ ಪ್ರಕರಣಗಳಲ್ಲಿ ಸೆರೆವಾಸ ಅನುಭವಿಸಿದ್ದ. ಈತನನ್ನು ಬೆಳ್ತಂಗಡಿ ತಾಲೂಕಿನಿಂದ ಗಡಿಪಾರು ಮಾಡಲಾಗಿತ್ತು. ಕೊಲೆ ಬಳಿಕ ಪರಾರಿಯಾಗಲು ಯತ್ನಿಸಿದ್ದ ಈತನನ್ನು ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಬಂಧಿಸುವಲ್ಲಿ ಯಶಸ್ವಿಯಾಗಿರುವುದಾಗಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…