ಬೆಳ್ತಂಗಡಿ: ಮಾರಕಾಸ್ತ್ರದಿಂದ ಕಡಿದು ಬರ್ಬರ ಹತ್ಯೆ -Vishwanews24

ಬೆಳ್ತಂಗಡಿ: ಗುರುವಾಯನಕೆರೆ ಸಮೀಪ ನಾರಾವಿ ರಸ್ತೆಯ ಪೊಟ್ಟುಕೆರೆ ಎಂಬಲ್ಲಿ ಶುಕ್ರವಾರ ರಾತ್ರಿ ರಮೇಶ್ ಯಾನೆ ನಾರಾಯಣ ಪಡಂಗಡಿ ಪೊಯ್ಯಗುಡ್ಡೆ (40) ಎಂಬವರನ್ನು ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ.

ಗುರುವಾಯನಕೆರೆ ನಿವಾಸಿ ಅಣ್ಣು ಕೊಲೆ ಆರೋಪಿ ಎಂದು ಹೇಳಲಾಗುತ್ತಿದ್ದು, ಪೊಲೀಸರು ಈತನನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.

ಶುಕ್ರವಾರ ರಾತ್ರಿ ಇವರು ಇಬ್ಬರು ಒಟ್ಟಿಗೆ ಮಧ್ಯ ಸೇವನೆ ಮಾಡಿದ್ದಾರೆ ಎನ್ನಲಾಗಿದ್ದು ಬಳಿಕ 9.30ರ ಸುಮಾರಿಗೆ ಮಾರಕ ಅಸ್ತ್ರದಿಂದ ಕಡಿದು ಅಣ್ಣು ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.

ಪೂರ್ವ ದ್ವೇಷದ ಹಿನ್ನೆಲೆ ಕೊಲೆ ನಡೆಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆರೋಪಿ ಅಣ್ಣು ಕಳೆದ ಹಲವಾರು ವರ್ಷಗಳಿಂದ ಅನೇಕ ಪ್ರಕರಣಗಳಲ್ಲಿ ಸೆರೆವಾಸ ಅನುಭವಿಸಿದ್ದ. ಈತನನ್ನು ಬೆಳ್ತಂಗಡಿ ತಾಲೂಕಿನಿಂದ ಗಡಿಪಾರು ಮಾಡಲಾಗಿತ್ತು. ಕೊಲೆ ಬಳಿಕ ಪರಾರಿಯಾಗಲು ಯತ್ನಿಸಿದ್ದ ಈತನನ್ನು ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಬಂಧಿಸುವಲ್ಲಿ ಯಶಸ್ವಿಯಾಗಿರುವುದಾಗಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago