Featured

ಬೆಳ್ತಂಗಡಿ : ಮುಂದಿನ ದಿನಗಳಲ್ಲಿ ಮಸೀದಿಗಳ ಮೇಲೂ ಭಗವಾಧ್ವಜ ಹಾರಿಸಲಿದ್ದೇವೆ : ರಘು ಸಕ್ಲೇಶಪುರ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್, ಬಜರಂಗ ದಳ ವೇಣೂರು ಪ್ರಖಂಡ ಹಾಗೂ ಶ್ರೀ ಅಯ್ಯಪ್ಪ ಘಟಕ ಪೆರಾಡಿ ಇವರ ಸಂಯೋಜನೆಯಲ್ಲಿ ಪೆರಾಡಿ ಮಾವಿನಕಟ್ಟೆ ಎಂಬಲ್ಲಿ ಆದಿತ್ಯವಾರ ನಡೆದ ಧ್ಜಜಕಟ್ಟೆ ಉದ್ಘಾಟನೆ ಹಾಗೂ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ರಘು ಸಕ್ಲೇಶಪುರ ಭಾಷಣ ಮಾಡಿದರು.

ಮುಂದಿನ ದಿನಗಳಲ್ಲಿ ಮಾವಿನ ಮರದಲ್ಲಿ ಮಾತ್ರವಲ್ಲ ಮಸೀದಿಗಳ ಮೇಲೂ ಭಗವಧ್ವಜ ಹಾರಿಸಲಿದ್ದೇವೆ. ಮಸೀದಿಗಳ ಮೇಲೆ ಧ್ವನಿವರ್ಧಕ ಇರಬಾರದು, ಮತಾಂತರ ಆದವರ ನೋಂದಣಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹಲವಾರು ವರ್ಷಗಳ ಹಿಂದೆ ಹೇಳಿದ್ದರೂ ಜಿಲ್ಲಾಧಿಕಾರಿಗಳು ಯಾಕೆ ಅದನ್ನ ಪಾಲಿಸುತ್ತಿಲ್ಲ. ಭಗವಧ್ವಜ ತೆಗೆಯುವಲ್ಲಿ ನಿಮಗೇನು ಆಸಕ್ತಿ ?? ಎಂದು ಬಜರಂಗದಳ ಮಂಗಳೂರು ವಿಭಾಗದ ಸಹ ಸಂಚಾಲಕ ರಘು ಸಕಲೇಶಪುರ ತಿಳಿಸಿದರು.

ಹಲವಾರು ವರ್ಷಗಳಿಂದ ಪೆರಾಡಿಕಟ್ಟೆಯ ಮಾವಿನ ಮರದಲ್ಲಿದ್ದ ಭಗವಾಧ್ವಜವನ್ನುರಾತ್ರೋ ರಾತ್ರಿ ಕಿತ್ತೆಸದು ಮತಾಂಧ ಉಸ್ತುವಾರಿ ಸಚಿವರ ಕುಮ್ಮಕ್ಕಿನಿಂದ ಹಸಿರು ಧ್ವಜವನ್ನು ಹಾಕಿದ್ದಾರೆ. ಇಲ್ಲಿನ ಹಿಂದೂ ಹೃದಯ ಶಾಸಕರು ಮತ್ತೆ ಅದನ್ನು ಹಾರಿಸಿದ್ದು ನಮೆಗಲ್ಲರಿಗೂ ಹೆಮ್ಮೆ ತಂದಿದೆ. ಇದು ಭಾರತಕ್ಕೇ ಪ್ರೇರಣೆ ಎಂದರು.

ಇನ್ನು ಹದಿನೈದು ದಿನದೊಳಗೆ ಮತ್ತೆ ಮಾವಿನ ಮರದ ಮೇಲೆ ಭಗವಾಧ್ವಜ ಹಾರಿಸಲಿದ್ದೇವೆ.ಇದು ಇಂದಿನ ನಮ್ಮ ಸಂಕಲ್ಪ.ಯಾರು ಬಂದರೂ ಎದುರಿಸಲು ಬಜರಂಗದಳ ಸಿದ್ದವಿದೆ. ಸಂಘರ್ಷ ಮತ್ತು ಹೋರಾಟಗಳೇ ನಮಗೆ ಪ್ರೇರಣೆ ಎಂದರು. ದೇಶದಲ್ಲಿ ಬದಲಾವಣೆಯ ಹಂತ ಬಂದಿದೆ. ಪ್ರತೀ ಗ್ರಾಮದಲ್ಲೂ ಕಟ್ಟೆಕಟ್ಟಿ ಭಗವಾಧ್ವಜ ಹಾರಿಸುತ್ತೇವೆ ಎಂದರು.

ಭಗವಾಧ್ವಜಕಟ್ಟೆಯನ್ನು ಉದ್ಘಾಟಿಸಿದ ದಕ್ಷಿಣ ಕರ್ನಾಟಕ ಪ್ರಾಂತ ಸಂಚಾಲಕ ಸುನಿಲ್ ಕೆ. ಆರ್‌ಅವರು, ಹಿಂದೂಗಳಿಗೆ ಇರುವ ಏಕ ಮಾತ್ರ ದೇಶದಲ್ಲಿ ರಾಮಮಂದಿರ, ದತ್ತಪೀಠ, ಕೇಸರಿಧ್ವಜಕ್ಕಾಗಿ ಹೋರಾಟ ಮಾಡುವ ಅನಿವಾರ್ಯತೆ ಎದುರಾಗಿದೆ. ರಾಮಮಂದಿರ ಇರಬೇಕಾದ ಅಯೋಧ್ಯೆಯಲ್ಲಿ ಎಸ್ಡಿಷಪಿಐನವರು ಬಾಬರ್ ನ ಹೆಸರಿನಲ್ಲಿ ಮಸೀದಿ ಕಟ್ಟಬೇಕು ಎಂದು ಆಗ್ರಹಿಸಿದ್ದಾರೆ. ಮತಾಂಧ, ದಾಳಿಕೋರನ ಹೆಸರಿನಲ್ಲಿ ಈ ದೇಶದಲ್ಲಿಒಂದೇ ಒಂದುಕ ಲ್ಲುಇಡಲು ಬಜರಂಗದಳ ಬಿಡದು ಎಂದು ಎಚ್ಚರಿಸಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago