ಬೆಳ್ತಂಗಡಿ: ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಾಯರ್ತಡ್ಕ ಕಳೆಂಜ ಬಳಿಯ ಶಾಲೆತ್ತಡ್ಕ ಜಂಕ್ಷನ್ನಲ್ಲಿ ನಡೆದಿದೆ.
ಮೂಡುಬಿದ್ರೆಯ ಖಾಸಗಿ ವಿದ್ಯುತ್ ಗುತ್ತಿಗೆದಾರ ಸಂಸ್ಥೆಯ ಸಿಬ್ಬಂದಿ ಪ್ರತಾಪ್ ಮೂಡುಬಿದ್ರೆ (20) ಮೃತಪಟ್ಟವರು.
ಇನ್ನು ಪ್ರತಾಪ್ ವಿದ್ಯುತ್ ಅವಘಡದಿಂದ ಕಂಬದಲ್ಲೇ ಮೃತಪಟ್ಟಿದ್ದು, ಜೊತೆಗಿದ್ದ ನಾಗಪ್ಪ ಮೂಡುಬಿದ್ರೆ ಹಾಗೂ ಕಿಶೋರ್ ಮೂಡುಬಿದ್ರೆ ಇವರುಗಳಿಗೆ ಗಾಯಗಳಾಗಿವೆ.
ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ವಿದ್ಯುತ್ ಕಂಬದಲ್ಲಿ ಪ್ರತಾಪ್ ಕೆಲಸ ನಿರ್ವಹಿಸುತ್ತಿದ್ದರು. ಆಗ ವಿದ್ಯುತ್ ತಂತಿಯಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಪ್ರತಾಪ್ ಕಂಬದಲ್ಲೇ ಮೃತಪಟ್ಟಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…