ಬೆಳ್ತಂಗಡಿ: ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಾಯರ್ತಡ್ಕ ಕಳೆಂಜ ಬಳಿಯ ಶಾಲೆತ್ತಡ್ಕ ಜಂಕ್ಷನ್ನಲ್ಲಿ ನಡೆದಿದೆ.
ಮೂಡುಬಿದ್ರೆಯ ಖಾಸಗಿ ವಿದ್ಯುತ್ ಗುತ್ತಿಗೆದಾರ ಸಂಸ್ಥೆಯ ಸಿಬ್ಬಂದಿ ಪ್ರತಾಪ್ ಮೂಡುಬಿದ್ರೆ (20) ಮೃತಪಟ್ಟವರು.
ಇನ್ನು ಪ್ರತಾಪ್ ವಿದ್ಯುತ್ ಅವಘಡದಿಂದ ಕಂಬದಲ್ಲೇ ಮೃತಪಟ್ಟಿದ್ದು, ಜೊತೆಗಿದ್ದ ನಾಗಪ್ಪ ಮೂಡುಬಿದ್ರೆ ಹಾಗೂ ಕಿಶೋರ್ ಮೂಡುಬಿದ್ರೆ ಇವರುಗಳಿಗೆ ಗಾಯಗಳಾಗಿವೆ.
ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ವಿದ್ಯುತ್ ಕಂಬದಲ್ಲಿ ಪ್ರತಾಪ್ ಕೆಲಸ ನಿರ್ವಹಿಸುತ್ತಿದ್ದರು. ಆಗ ವಿದ್ಯುತ್ ತಂತಿಯಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಪ್ರತಾಪ್ ಕಂಬದಲ್ಲೇ ಮೃತಪಟ್ಟಿದ್ದಾರೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…