ಬೆಳ್ತಂಗಡಿ,: ಶಾಸಕ ಹರೀಶ್ ಪೂಂಜಾ ಅವರ ನಿದರ್ಶನದ ಮೇರೆಗೆ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿಯೊಬ್ಬರನ್ನು ಇಲ್ಲಿಂದ ಬೀದರ್ಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಶಾಸಕರು ಮರಗಳ್ಳರಿಗೆ ಬೆಂಬಲಿಸಿ ದ್ವೇಷದಿಂದ ವರ್ಗ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಅರಣ್ಯ ಸಂಚಾರಿದಳದ ಪ್ರಭಾರ ಅಧಿಕಾರಿ ಸಂಧ್ಯಾ ಸಚಿನ್ ಆರೋಪಿಸಿದ್ದಾರೆ.
ಸಂಧ್ಯಾ ಸಚಿನ್ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಹರೀಶ್ ಪೂಂಜಾ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ಹರೀಶ್ ಪೂಂಜಾ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿ ಹಾಕಿದ್ದು, ಸದ್ಯ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗೆ ಹರೀಶ್ ಪೂಂಜಾ ಬರೆದಿರುವ ಪತ್ರ ವೈರಲ್ ಆಗಿದೆ.
ಇನ್ನು ತಮಗೆ ನ್ಯಾಯ ಒದಿಗಿಸಿಕೊಡಿ ಎಂದು ಬೆಳ್ತಂಗಡಿ ನಾರಾಯಣ ಗುರು ಸ್ವಾಮಿ ಸೇವಾ ಸಂಘಕ್ಕೆ ಮಹಿಳಾ ಅಧಿಕಾರಿ ಪತ್ರ ಬರೆದಿದ್ದು, ವೈಯಕ್ತಿಕ ದ್ವೇಷದಿಂದ ಏಕಪಕ್ಷೀಯ ಆದೇಶ ಎಂದು ಆರೋಪಿಸಿದ್ದಾರೆ.
ಬೆಳ್ತಂಗಡಿಯ ಅಕ್ರಮ ಮರ ಸಾಗಾಟಗಾರರ ಮರಮಟ್ಟು, ವಾಹನ ವಶಪಡಿಸಿಕೊಂಡ ಕಾರಣ ಶಾಸಕರು ಕೋಪಗೊಂಡು ನನ್ನಲ್ಲಿ ವೈಯಕ್ತಿಕ ದ್ವೇಷ ಹಗೆತನ ಸಾಧಿಸಿದ್ದಾರೆ ಎಂದು ಆರೋಪಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…