ಹಿಂದೂ ಪರ ನಾಯಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ನಡೆದ ದಾಳಿ ಯತ್ನವನ್ನು ಖಂಡಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಆರೋಪಿಗಳ ಶೀಘ್ರ ಬಂಧನಕ್ಕೆ ತುರ್ತು ಕ್ರಮ ಜರಗಿಸುವಂತೆ ರಾಜ್ಯ ಗೃಹ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಇತ್ತೀಚೆಗೆ ಕೇಂದ್ರ ಸರಕಾರ ಪಿ.ಎಫ್.ಐ ಸಹಿತ ಒಂಬತ್ತು ಮತಾಂಧ ಭಯೋತ್ಪಾದಕ ದೇಶದ್ರೋಹಿ ಜಿಹಾದಿ ಸಂಘಟನೆಗಳನ್ನು ನಿಷೇಧಿಸಿರುವ ಕ್ರಮದಿಂದ ಕಂಗೆಟ್ಟಿರುವ ಜಿಹಾದಿ ಮನಸ್ಥಿತಿಯ ದುಷ್ಟಶಕ್ತಿಗಳು ಅಟ್ಟಹಾಸವನ್ನು ಮೆರೆಯಲು ಇಂತಹ ನಪುಂಸಕ ಕೃತ್ಯದಲ್ಲಿ ತೊಡಗಿವೆ.
ಓಲಾ ಊಬರ್ ಓಡಿಸಬಾರದು ಎಂದು ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ..
ಮಂಗಳೂರಿನಿಂದ ಪಡೀಲ್ ಮಾರ್ಗವಾಗಿ ಕಾರಿನಲ್ಲಿ ತೆರಳುವ ಸಂದರ್ಭದಲ್ಲಿ ಅ.13ರ ತಡ ರಾತ್ರಿ ಈ ದುಷ್ಕೃತ್ಯ ನಡೆದಿದ್ದು, ಜಿಹಾದಿಗಳ ಕಾರಿನ ನೊಂದಣಿ ಕೇರಳ ರಾಜ್ಯದ್ದಾಗಿದೆ ಎಂದು ತಿಳಿದು ಬಂದಿದೆ.
ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಪ್ರಕರಣವನ್ನು ಗಂಬೀರವಾಗಿ ಪರಿಗಣಿಸಿ ಶಾಸಕ ಹರೀಶ್ ಪೂಂಜಾರವರಿಗೆ ಸೂಕ್ತ ಭದ್ರತೆ ಒದಗಿಸುವ ಜೊತೆಗೆ ಮತಾಂಧ ಜಿಹಾದಿ ಮಾನಸಿಕತೆಯ ಇಂತಹ ಭಯೋತ್ಪಾದಕ ಸಮಾಜಘಾತುಕ ಶಕ್ತಿಗಳ ಹೆಡೆಮುರಿಕಟ್ಟಲು ಶೀಘ್ರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…