Featured

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ದಾಳಿ ಯತ್ನ ಖಂಡನೀಯ;‌‌ ಆರೋಪಿಗಳ ಶೀಘ್ರ ಬಂಧನಕ್ಕೆ ಗೃಹ ಇಲಾಖೆ ತುರ್ತು ಕ್ರಮ ಜರಗಿಸಲಿ: ಕುಯಿಲಾಡಿ ಸುರೇಶ್ ನಾಯಕ್ – Vishwanews24

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ದಾಳಿ ಯತ್ನ ಖಂಡನೀಯ;‌‌ ಆರೋಪಿಗಳ ಶೀಘ್ರ ಬಂದನಕ್ಕೆ ಗೃಹ ಇಲಾಖೆ ತುರ್ತು ಕ್ರಮ ಜರಗಿಸಲಿ: ಕುಯಿಲಾಡಿ ಸುರೇಶ್ ನಾಯಕ್

ಹಿಂದೂ ಪರ ನಾಯಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ನಡೆದ ದಾಳಿ ಯತ್ನವನ್ನು ಖಂಡಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಆರೋಪಿಗಳ ಶೀಘ್ರ ಬಂಧನಕ್ಕೆ ತುರ್ತು ಕ್ರಮ ಜರಗಿಸುವಂತೆ ರಾಜ್ಯ ಗೃಹ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಕೇಂದ್ರ ಸರಕಾರ ಪಿ.ಎಫ್.ಐ ಸಹಿತ ಒಂಬತ್ತು ಮತಾಂಧ ಭಯೋತ್ಪಾದಕ ದೇಶದ್ರೋಹಿ ಜಿಹಾದಿ ಸಂಘಟನೆಗಳನ್ನು ನಿಷೇಧಿಸಿರುವ ಕ್ರಮದಿಂದ ಕಂಗೆಟ್ಟಿರುವ ಜಿಹಾದಿ ಮನಸ್ಥಿತಿಯ ದುಷ್ಟಶಕ್ತಿಗಳು ಅಟ್ಟಹಾಸವನ್ನು ಮೆರೆಯಲು ಇಂತಹ ನಪುಂಸಕ ಕೃತ್ಯದಲ್ಲಿ ತೊಡಗಿವೆ.

ಓಲಾ ಊಬರ್‌ ಓಡಿಸಬಾರದು ಎಂದು ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ..

ಮಂಗಳೂರಿನಿಂದ ಪಡೀಲ್ ಮಾರ್ಗವಾಗಿ ಕಾರಿನಲ್ಲಿ ತೆರಳುವ ಸಂದರ್ಭದಲ್ಲಿ ಅ.13ರ ತಡ ರಾತ್ರಿ ಈ ದುಷ್ಕೃತ್ಯ ನಡೆದಿದ್ದು, ಜಿಹಾದಿಗಳ ಕಾರಿನ ನೊಂದಣಿ ಕೇರಳ ರಾಜ್ಯದ್ದಾಗಿದೆ ಎಂದು ತಿಳಿದು ಬಂದಿದೆ.

ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಪ್ರಕರಣವನ್ನು ಗಂಬೀರವಾಗಿ‌ ಪರಿಗಣಿಸಿ ಶಾಸಕ ಹರೀಶ್ ಪೂಂಜಾರವರಿಗೆ ಸೂಕ್ತ ಭದ್ರತೆ ಒದಗಿಸುವ ಜೊತೆಗೆ ಮತಾಂಧ ಜಿಹಾದಿ ಮಾನಸಿಕತೆಯ ಇಂತಹ ಭಯೋತ್ಪಾದಕ ಸಮಾಜಘಾತುಕ ಶಕ್ತಿಗಳ ಹೆಡೆಮುರಿಕಟ್ಟಲು ಶೀಘ್ರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago