Featured

ಬೆಳ್ತಂಗಡಿ : ಶ್ರೀ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದ ಕಿಡಿಗೇಡಿಗಳು  – Vishwanews24

ಶ್ರೀ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದ ಕಿಡಿಗೇಡಿಗಳು

ತಪ್ಪೋಪ್ಪಿಕೊಳ್ಳದೆ ಹೋದರೆ ದೈವದ ಮೊರೆ ಹೋಗುವ ಎಚ್ಚರಿಕೆ ನೀಡಿದ ಯಕ್ಷಗಾನ ಆಯೋಜಕರು

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದಿರುವುದಾಗಿ ಯಕ್ಷಗಾನ ಆಯೋಜಕರು ಆರೋಪಿಸಿದ್ದಾರೆ.

ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಬುಧವಾರದಂದು ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಅನೇಕ ಬ್ಯಾನರ್ಗಳನ್ನು ಅಳವಡಿಸಲಾಗಿತ್ತು.

ಆದರೆ ಏಕ ಏಕಿ ನಿನ್ನೆ ರಾತ್ರಿ ಬ್ಯಾನರ್ ನ್ನು ಹರಿದು ಕಿತ್ತೆಸೆದ ಘಟನೆ ವರದಿಯಾಗಿದೆ.

ಪೊಸರಡ್ಕ ವಠಾರದಲ್ಲೂ ಗರಡಿಯಿದ್ದು ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನವೂ ಸಾವಿರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು. ಆದರೆ ಇದನ್ನು ಸಹಿಸಿದ ಕಿಡಿಗೇಡಿಗಳ ಗುಂಪು ಬ್ಯಾನರ್ ತೆರವುಗೊಳಿಸುವ ಮುನ್ನವೇ ಅದನ್ನು ಹರಿದು ಕ್ಷೇತ್ರಕ್ಕೆ ಅಪಮಾನವೇಸೆಗಿದ್ದಾರೆ. ಈ ವಿಕೃತಿ ಮೆರೆದವರು ಯಾರೆ ಇದ್ದರು ತಪ್ಪೋಪ್ಪಿಕೊಳ್ಳದೆ ಹೋದರೆ ದೈವಗಳ ಮೊರೆ ಹೋಗುವುದಾಗಿ ಯಕ್ಷಗಾನ ಆಯೋಜಕರು ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago