ಬೆಳ್ತಂಗಡಿ,: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ತಾಲೂಕಿನಲ್ಲಿ ಕೊರೋನ ಲಸಿಕೆ ಅಭಿಯಾನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಜಗತ್ತನ್ನು ಕೊರೋನದ ಅಂಧಕಾರದಿಂದ ಹೊರತರುವ ಲಸಿಕೆಯನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಇದು ಸಂತಸದ ವಿಚಾರ. ತಾಲೂಕಿನಲ್ಲಿ 1,700 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ ಎಂದರು.
ಆಶಾ ಕಾರ್ಯಕರ್ತೆಯರು ಹಾಗೂ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ ಇಂದು ಲಸಿಕೆ ನೀಡಲಾಗುತ್ತಿದೆ.ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಉಪಸ್ಥಿತರಿದ್ದು, ಶುಭ ಹಾರೈಸಿದರು.
ತಾಪಂ ಉಪಾಧ್ಯಕ್ಷೆ ವೇದಾವತಿ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ತಾಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್,
ತಾಲೂಕು ಆಡಳಿತ ವೈಧ್ಯಾಧಿಕಾರಿ ಡಾ.ಕಲಾಮಧು, ನೋಡೆಲ್ ವೈದ್ಯಾಧಿಕಾರಿ ಡಾ.ರತ್ನಾಕರ್ ಹಾಗೂ ಇತರರು ಉಪಸ್ಥಿತರಿದ್ದರು. ಅಜಯ್ ಕಾರ್ಯಕ್ರಮ ನಿರೂಪಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…