ಬೆಳ್ತಂಗಡಿ,: ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪೂಂಜಾ, ” ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಸತ್ಯಜಿತ್ ಸುರತ್ಕಲ್ ಕಾಂಗ್ರೆಸ್ ಅಭ್ಯರ್ಥಿ ಪರ ಬೆಳ್ತಂಗಡಿಯಲ್ಲಿ ಪ್ರಚಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಾನು ಹಿಂದುತ್ವಕ್ಕೆ ದ್ರೋಹ ಮಾಡಿದ್ದರೆ ಸತ್ಯಜಿತ್ ಸುರತ್ಕಲ್ ಬಂದು ಇಲ್ಲಿ ನನ್ನನ್ನು ಸೋಲಿಸಲು ಪ್ರಯತ್ನ ಮಾಡಿದ್ದರೆ ನಾನು ಒಪ್ಪಿಕೊಳ್ಳುತ್ತಿದ್ದೆ. ಆದರೆ ಸತ್ಯಣ್ಣ ನಿಮ್ಮ ಹತ್ತಿರ ಒಂದು ಮಾತು ಕೇಳುತ್ತೇನೆ. 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ವೋಟ್ ಕೇಳಿದ್ದೀರಿ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ನೀವು ಪ್ರಚಾರ ಮಾಡಿದ್ದೀರಾ ಎಂದು ಕಿಡಿಕಾರಿದ್ದರು.
ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಗರಂ ಆಗಿದ್ದು, ಸ್ವಯಂಪ್ರೇರಿತ ದೂರು ದಾಖಲಿಸಲು ಮುಂದಾಗಿದ್ದಾರೆ. ಇನ್ನು ಸಿದ್ದರಾಮಯ್ಯ ವಿರುದ್ದ ಸುಳ್ಳು ಆರೋಪ ಮಾಡಿರುವ ಬಗ್ಗೆ ಪುತ್ತೂರಿನ ಠಾಣೆಗೆ ಈಗಾಗಲೇ ಹರೀಶ್ ಪೂಂಜಾ ವಿರುದ್ದ ದೂರು ನೀಡಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…