ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ 1.10 ಕಿ.ಮೀ.ನಲ್ಲಿ ಬರುವ ಅಂಬಡಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಯ ಸಂಬಂಧ 2027ರ ಜನವರಿ 6 ರವರೆಗೆ ಈ ಸೇತುವೆಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ನಿರ್ಬಂದಿಸಿ ಮಾರ್ಗ ಬದಲಾವಣೆ ಮಾಡಿ ಸಂಚರಿಸಲು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.
*ಬದಲಿ ಮಾರ್ಗಗಳು: ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ದ್ವಾರದಿಂದ-ಸೂರ್ಯ ದೇವಸ್ಥಾನ ಮಾರ್ಗವಾಗಿ – ಕೇಳ್ತಜೆ ಮುಖಾಂತರ ಸಂಚರಿಸಬೇಕು. ಬೆಳ್ತಂಗಡಿ-ಕಿಲ್ಲೂರು ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್ಟಿ ಕಾಲೊನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ ರಾಜ್ಯ ಹೆದ್ದಾರಿ 276ರ ರಸ್ತೆಯಾದ ಸುಳ್ಯ ಪೈಚಾರು ಬೆಳ್ಳಾರೆ ಸವಣೂರು ಕುದ್ಮಾರು ಅಲಂಕಾರು ಸುರುಳಿ ಮಾದೇರಿ ಪಟ್ರಮೆ ಧರ್ಮಸ್ಥಳ ಮುಂಡಾಜೆ ದಿಡುಪೆ ರಸ್ತೆಯನ್ನು ಸಂಪರ್ಕಿಸಬೇಕು.
ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…
ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…
ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…
ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? : ಹೆಚ್ಡಿಕೆ ವಾಗ್ದಾಳಿ ಬೆಂಗಳೂರು: ನಮ್ಮದು ಸಣ್ಣ…
ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ…
ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್ಗೆ ಢಿಕ್ಕಿ : ಪೋಷಕರ ವಿರುದ್ಧ ಪ್ರಕರಣ ದಾಖಲು ಮಣಿಪಾಲ: ಪರ್ಕಳ ನೇತಾಜಿ…