ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಮಾಡಿದ ಪ್ರಕರಣದ ಸಂಬಂಧ ಸೌಜನ್ಯಾ ಪರ ಹೋರಾಟಗಾರ ಜಯಂತ್.ಟಿ ವಿಡಿಯೋ ಮೂಲಕ ಜನರಿಗೆ ತಪ್ಪು ಸಂದೇಶ ಪ್ರಸಾರ ಮಾಡಿದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿಯನ್ನು ಬೆಳ್ತಂಗಡಿ ಪೊಲೀಸರ ಮನವಿ ಮೇರೆಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಸೆ.18 ರಂದು ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಗಡಿಪಾರು ಆದೇಶ ಮಾಡಿದ ಅಂಶಗಳು ಸರಿಯಾಗಿದೆ ಎಂದು ಗೊತ್ತಿದ್ದರು ಜನರನ್ನು ಪ್ರಚೋದಿಸಲು ಸುಳ್ಳು ಮಾಹಿತಿಗಳ ಮೂಲಕ ಬಂಟ್ವಾಳ ಡಿವೈಎಸ್ಪಿ ಮತ್ತು ಪುತ್ತೂರು ಎಸಿ ಬಗ್ಗೆ ಹೋರಾಟಗಾರ ಜಯಂತ್ ಟಿ ಎಂಬವರು ತಪ್ಪು ಸಂದೇಶಗಳನ್ನು ವಿಡಿಯೋ ಮಾಡಿ ಪ್ರಸಾರ ಮಾಡಿದ್ದಾರೆ.
ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ BNS-353(1)(ಚಿ) ಅಡಿಯಲ್ಲಿ ಜಯಂತ್ ಟಿ ವಿರುದ್ಧ ಅ.14 ರಂದು ಸುಮೊಟೊ ಪ್ರಕರಣ ದಾಖಲಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]