Featured

ಬೆಳ್ತಂಗಡಿ: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ – Vishwanews24

ಬೆಳ್ತಂಗಡಿ: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಅವರು ಯಕೃತ್ ಸಮಸ್ಯೆಯಿಂದ ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ 3.30 ಕ್ಕೆ ಹಳೆಕೋಟೆ ನಿವಾಸಕ್ಕೆ ಆಗಮಿಸಿತು.

ಪಾರ್ಥೀವ ಶರೀರ ಸ್ವಗೃಹಕ್ಕೆ ಆಗಮಿಸುತ್ತಿದ್ದಂತೆ ಬೆಳ್ತಂಗಡಿ ಶೋಕಸಾಗರದಲ್ಲಿ ಮುಳುಗಿತ್ತು. ಬಳಿಕ ಕುಟುಂಬ ವರ್ಗಕ್ಕೆ ಮನೆಯಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಪಾರ್ಥಿವ ಶರೀರದ ಅಂತಿಮ ವಿಧಿ ನೆರವೇರಿಸಿ ಬಳಿಕ ಕೊಂಚ ಸಮಯ ಅವರ ಆಪ್ತ ಅಭಿಮಾನಿ ವರ್ಗಕ್ಕೆ ಅಂತಿಮನ ಸಲ್ಲಿಸಲು ಅವಕಾಶ ಕಲ್ಪಿಸಲಾಯಿತು‌.

ಶಾಸಕ ಹರೀಶ್ ಪೂಂಜ ಬಂಗೇರರ ಅಂತಿಮ ದರ್ಶನ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಂತಿಮ ನಮನಕ್ಕೆ ಪೂರಕ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಸ್ಥಳದಲ್ಲಿದ್ದು ಸಹಕರಿಸಿದರು.

ಬೆಳಗ್ಗೆ 9 ಗಂಟೆಗೆ ಸರಿಯಾಗಿ ಹಳೆಕೋಟೆ ಮನೆಯಿಂದ ಬೆಳ್ತಂಗಡಿ ತಾಲೂಕು ಕ್ರೀಡಾಂಗಣಕ್ಕೆ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ‌ ಸಾರ್ವಜನಿಕ ದರ್ಶನಕ್ಕಾಗಿ ಕೊಂಡೊಯ್ಯಲಾಯಿತು.

ತಾಲೂಕು ಕ್ರೀಡಾಂಗಣದಲ್ಲಿ ಬಂಗೇರರ ಪಾರ್ಥಿವ ಶರೀರ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿದ್ದು, ಕಳೆದ ರಾತ್ರಿಯಿಂದಲೇ ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

2 days ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

2 days ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

2 days ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

2 days ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

2 days ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

2 days ago