ಬೆಳ್ತಂಗಡಿ :ಹೃದಯಾಘಾತದಿಂದ ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮೃತರನ್ನು ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಎಂದು ಗುರುತಿಸಲಾಗಿದೆ.
ಇವರು ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿಯಾಗಿದ್ದು, ಇವರ ಮದುವೆಯಾಗಿ ಒಂದು ವರ್ಷವಷ್ಟೇ ಆಗಿತ್ತು. ಚಿಕ್ಕಮಗಳೂರು ಪತಿ ಮನೆಯಲ್ಲಿದ್ದ ಅವರಿಗೆ ಹೃದಯ ನೋವಿನಿಂದಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸಾಲಿಯತ್ ಅವರ ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ.
ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9 ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆ ತೋರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…