ಬೆಳ್ತಂಗಡಿ :ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿಯಾದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ.
ಆದರ್ಶ ನಗರದ ಹಮೀದ್, ನಝೀಮರವರ 2ನೇ ಪುತ್ರಿ ನಿಶ್ಬಾ (19) ಹೃದಯಾಘಾತದಿಂದ ತಮ್ಮ ಗಂಡನ ಮನೆಯಲ್ಲಿ ನಿಧನರಾಗಿದ್ದಾರೆ. ಮೃತ ನಿಶ್ಬಾ ಕುಂಟಿನಿ ನಿವಾಸಿ ಖಾಲಿದ್ ಉಸ್ಮಾನ್ ಅವರ ಸೊಸೆಯಾಗಿದ್ದು ಇವರಿಗೆ ಮದುವೆಯಾಗಿ 9 ತಿಂಗಳಾಗಿದ್ದು, ಇವರು 4 ತಿಂಗಳ ಗರ್ಭಿಣಿಯಾಗಿದ್ದರು ಎಂದು ವರದಿಯಾಗಿದೆ.
ಸಣ್ಣ ಪ್ರಾಯದ ಮಹಿಳೆಯರಿಗೆ ಹೃದಯಾಘಾತ ಸಂಭವಿಸುವುದು ತೀರಾ ಅಪರೂಪವಾಗಿದೆ. ಮಹಿಳೆಯರು ಮೆನೋಪಾಸ್ ಆಗುವ ತನಕ ಅವರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಹುತೇಕ ಮುಕ್ತರು ಎಂದು ವೈದ್ಯಲೋಕ ಹೇಳುತ್ತಿದೆ. ಅದರಲ್ಲೂ ಗರ್ಭವತಿ ಮಹಿಳೆಯರು ಅತ್ಯಂತ ಸುರಕ್ಷಿತರು ಎಂದೂ ನಂಬಲಾಗಿತ್ತು. ಆದರೆ ಸಣ್ಣ ಪ್ರಾಯದ ಈ ಬಸುರಿಯ ಅನಿರೀಕ್ಷಿತ ಸಾವು ಕುಟುಂಬಸ್ಥರನ್ನು ಆತಂಕಕ್ಕೆ ದೂಡಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…