Featured

ಬೆಳ್ತಂಗಡಿ :  19 ವರ್ಷದ ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿ – Vishwanews24

ಬೆಳ್ತಂಗಡಿ :  19 ವರ್ಷದ ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿ

ಬೆಳ್ತಂಗಡಿ :ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿಯಾದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ.

ಆದರ್ಶ ನಗರದ ಹಮೀದ್‌, ನಝೀಮರವರ 2ನೇ ಪುತ್ರಿ ನಿಶ್ಬಾ (19) ಹೃದಯಾಘಾತದಿಂದ ತಮ್ಮ ಗಂಡನ ಮನೆಯಲ್ಲಿ ನಿಧನರಾಗಿದ್ದಾರೆ. ಮೃತ ನಿಶ್ಬಾ ಕುಂಟಿನಿ ನಿವಾಸಿ ಖಾಲಿದ್‌ ಉಸ್ಮಾನ್‌ ಅವರ ಸೊಸೆಯಾಗಿದ್ದು ಇವರಿಗೆ ಮದುವೆಯಾಗಿ 9 ತಿಂಗಳಾಗಿದ್ದು, ಇವರು 4 ತಿಂಗಳ ಗರ್ಭಿಣಿಯಾಗಿದ್ದರು ಎಂದು ವರದಿಯಾಗಿದೆ.

ಸಣ್ಣ ಪ್ರಾಯದ ಮಹಿಳೆಯರಿಗೆ ಹೃದಯಾಘಾತ ಸಂಭವಿಸುವುದು ತೀರಾ ಅಪರೂಪವಾಗಿದೆ. ಮಹಿಳೆಯರು ಮೆನೋಪಾಸ್ ಆಗುವ ತನಕ ಅವರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಹುತೇಕ ಮುಕ್ತರು ಎಂದು ವೈದ್ಯಲೋಕ ಹೇಳುತ್ತಿದೆ. ಅದರಲ್ಲೂ ಗರ್ಭವತಿ ಮಹಿಳೆಯರು ಅತ್ಯಂತ ಸುರಕ್ಷಿತರು ಎಂದೂ ನಂಬಲಾಗಿತ್ತು. ಆದರೆ ಸಣ್ಣ ಪ್ರಾಯದ ಈ ಬಸುರಿಯ ಅನಿರೀಕ್ಷಿತ ಸಾವು ಕುಟುಂಬಸ್ಥರನ್ನು ಆತಂಕಕ್ಕೆ ದೂಡಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

5 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago