ಬೆಳ್ಮಣ್: ಜಾತಿ ಧರ್ಮ ಹೆಸರಲ್ಲಿ ಸಮಾಜದಲ್ಲಿ ಸಾಮರಸ್ಯ ಪ್ರತೀಕವಾಗಿ ಇಲ್ಲೊಂದು ವಿಶೇಷ ನಡೆದಿದೆ. ಕಾರ್ಕಳ ತಾಲೂಕಿನ ಸಂಕಲಕರಿಯ ಗೋಕುಲನಗರದ ಆಜಿತ್ ಸೆರಾವೋ ಎಂಬ ಕ್ರೈಸ್ತ ಯುವಕನೂ ಯಾತ್ರೆಗೆ ಮುಂದಾಗಿದ್ದಾನೆ.
ಇದು ಇವರ 18ನೇ ವರ್ಷದ ಯಾತ್ರೆ
ದಿ| ವಿಲಿಯಂ ಸೆರಾವೋ, ದುಲ್ಸಿನ್ ಸೆರಾವೋ ದಂಪತಿಯ ಅವಳಿ ಗಂಡು ಮಕ್ಕಳಲ್ಲಿ ಓರ್ವನಾದ ಅಜಿತ್ ನದ್ದು ಎಲೆಕ್ಟ್ರಿಕಲ್ ವೃತ್ತಿ. 18 ವರ್ಷಗಳ ಹಿಂದೆ ಪೊಳಲಿಯ ಗುರುಸ್ವಾಮಿಯೋರ್ವ ರಿಂದ ಪ್ರಭಾವಿತರಾಗಿ ಮಾಲೆ ಧರಿಸಿ ದರು. ಕೊರೊನಾ ಸಂದರ್ಭ ದಲ್ಲೂ ಅಯ್ಯಪ್ಪನ ದರ್ಶನ ತಪ್ಪಿಸಲಿಲ್ಲ. ಅಜಿತ್ ಹಿಂದಿನ 17 ವರ್ಷಗಳಲ್ಲಿ 5 ಬಾರಿ ದಟ್ಟ ಕಾನನ ದಾರಿಯಲ್ಲಿ ಸಾಗಿ ಅಯ್ಯಪ್ಪನ ದರ್ಶನ ಮಾಡಿದರು. ತಂದೆ ತೀರಿಕೊಂಡ ವರ್ಷ ಮಾಲೆ ಧರಿಸಿರಲಿಲ್ಲ.
ತನ್ನ ಈ ಪುಣ್ಯ ಕಾರ್ಯಕ್ಕೆ ಮನೆಯವರು, ನೆರೆಹೊರೆಯವರು ಸಹಿತ ಎಲ್ಲ ಧರ್ಮದವರ ಬೆಂಬಲವಿದೆ. ಅಯ್ಯಪ್ಪನ ಮೇಲಿನ ಅಚಲ ವಿಶ್ವಾಸ ನನ್ನದು. ಎನ್ನುತ್ತಾರೆ ಅಜಿತ್ ಸೆರಾವೋ. ಮಕರ ಜ್ಯೋತಿಯಂದು ಅಜಿತ್ ಅಯ್ಯಪ್ಪನನ್ನು ಕಣ್ತುಂಬಿಕೊಳ್ಳುವರು.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…