ರಾಜ್ಯ ನ್ಯೂಸ್

ಬೇಡವೆಂದರೂ ಕಾಂಗ್ರೆಸ್‌ನವರೇ ನಮಗೆ ಸಿಎಂ ಪಟ್ಟ ಬಿಟ್ಟುಕೊಟ್ರು : ಹೊಸ ಬಾಂಬ್‌ ಸಿಡಿಸಿದ ದೊಡ್ಡಗೌಡರು

ನಾನು ಜನತೆಯ ಮುಲಾಜಿನಲ್ಲಿಲ್ಲ, ನಾನು ಕಾಂಗ್ರೆಸ್‌ ಸರ್ಕಾರದ ಮುಲಾಜಿನಲ್ಲಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದ ಬೆನ್ನಲ್ಲೇ ಜೆಡಿಎಸ್‌ ವರಿಷ್ಠ ದೇವೇಗೌಡರು ಹೊಸ ಬಾಂಬ್ ಸಿಡಿಸಿದ್ದಾರೆ.

ಮಂತ್ರಿ ಪದವಿ, ಮುಖ್ಯಮಂತ್ರಿ ಪದವಿಗಾಗಿ ಜೆಡಿಎಸ್ ಯಾವುದೇ ಬೇಡಿಕೆ ಇಟ್ಟಿರಲಿಲ್ಲ. ಸಿಎಂ ಸ್ಥಾನವನ್ನು ಕೂಡಾ ಕುಮಾರಸ್ವಾಮಿ ಅವರು ಕಾಂಗ್ರೆಸ್ಸಿಗೆ ಬಿಟ್ಟುಕೊಡಲು ಸಿದ್ಧರಿದ್ದರು. ಆದರೆ ನೀವೇ ಮುಖ್ಯಮಂತ್ರಿಯಾಗಿ ಎಂದು ಕಾಂಗ್ರೆಸ್ಸಿನ ಹೈಕಮಾಂಡ್ ಅವರೇ ದುಂಬಾಲು ಬಿದ್ದಿದ್ದರು. ಆದ್ದರಿಂದ ಸಿಎಂ ಸ್ಥಾನದಲ್ಲಿ ಕುಮಾರಸ್ವಾಮಿ ಕೂರಬೇಕಾಯಿತು ಎಂದಿದ್ದಾರೆ.

ಫಲಿತಾಂಶ ಬಂದ ಮೇಲೆ ಯಾರು ಮೈತ್ರಿಗಾಗಿ ಮೊದಲು ಕೈ ಚಾಚಿದ್ದು ಎಂಬುದು ಲೋಕಕ್ಕೆ ಗೊತ್ತಿದೆ. ಅಧಿಕಾರಕ್ಕೆ ಆಸೆ ಪಟ್ಟು ಸರ್ಕಾರ ರಚನೆಗೆ ನಾವು ಮುಂದಾಗಿಲ್ಲ. ಮೈತ್ರಿ ಬಗ್ಗೆ ನಮ್ಮ ಜತೆ ಮಾತುಕತೆಗೆ ಮುಂದಾದಾಗ, ಕಾಂಗ್ರೆಸ್ಸಿನಿಂದ ಯಾರಾದರೂ ಸಿಎಂ ಆಗಲಿ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದ್ದೆ ಎಂದಿದ್ದಾರೆ.

Vishwa News 24

Recent Posts

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

56 seconds ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

5 minutes ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

22 minutes ago

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ – vishwanews24

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…

36 minutes ago

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

21 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

23 hours ago