ನಾನು ಜನತೆಯ ಮುಲಾಜಿನಲ್ಲಿಲ್ಲ, ನಾನು ಕಾಂಗ್ರೆಸ್ ಸರ್ಕಾರದ ಮುಲಾಜಿನಲ್ಲಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ದೇವೇಗೌಡರು ಹೊಸ ಬಾಂಬ್ ಸಿಡಿಸಿದ್ದಾರೆ.
ಮಂತ್ರಿ ಪದವಿ, ಮುಖ್ಯಮಂತ್ರಿ ಪದವಿಗಾಗಿ ಜೆಡಿಎಸ್ ಯಾವುದೇ ಬೇಡಿಕೆ ಇಟ್ಟಿರಲಿಲ್ಲ. ಸಿಎಂ ಸ್ಥಾನವನ್ನು ಕೂಡಾ ಕುಮಾರಸ್ವಾಮಿ ಅವರು ಕಾಂಗ್ರೆಸ್ಸಿಗೆ ಬಿಟ್ಟುಕೊಡಲು ಸಿದ್ಧರಿದ್ದರು. ಆದರೆ ನೀವೇ ಮುಖ್ಯಮಂತ್ರಿಯಾಗಿ ಎಂದು ಕಾಂಗ್ರೆಸ್ಸಿನ ಹೈಕಮಾಂಡ್ ಅವರೇ ದುಂಬಾಲು ಬಿದ್ದಿದ್ದರು. ಆದ್ದರಿಂದ ಸಿಎಂ ಸ್ಥಾನದಲ್ಲಿ ಕುಮಾರಸ್ವಾಮಿ ಕೂರಬೇಕಾಯಿತು ಎಂದಿದ್ದಾರೆ.
ಫಲಿತಾಂಶ ಬಂದ ಮೇಲೆ ಯಾರು ಮೈತ್ರಿಗಾಗಿ ಮೊದಲು ಕೈ ಚಾಚಿದ್ದು ಎಂಬುದು ಲೋಕಕ್ಕೆ ಗೊತ್ತಿದೆ. ಅಧಿಕಾರಕ್ಕೆ ಆಸೆ ಪಟ್ಟು ಸರ್ಕಾರ ರಚನೆಗೆ ನಾವು ಮುಂದಾಗಿಲ್ಲ. ಮೈತ್ರಿ ಬಗ್ಗೆ ನಮ್ಮ ಜತೆ ಮಾತುಕತೆಗೆ ಮುಂದಾದಾಗ, ಕಾಂಗ್ರೆಸ್ಸಿನಿಂದ ಯಾರಾದರೂ ಸಿಎಂ ಆಗಲಿ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದ್ದೆ ಎಂದಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…