ಬೆಂಗಳೂರು: ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ಭಿನ್ನಾಭಿಪ್ರಾಯ ಎದ್ದಿದೆ. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರು ತಮ್ಮ ನಾಯಕನೇ ಮುಂದಿನ ಸಿಎಂ ಎಂದು ಹೇಳುತ್ತಿರುವುದು ವಿವಾದಕ್ಕೆ ಮತ್ತಷ್ಟು ತುಪ್ಪ ಸುರಿದಂತೆ ಆಗುತ್ತಿದೆ.
ಸುದ್ದಿಗೋಷ್ಠಿಯಲ್ಲಿ ಇದೇ ವಿಚಾರವಾಗಿ ಮಾತನಾಡಿರುವ ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಅವರ ಅಭಿಮಾನಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. “ಬೇರೆ ಪಕ್ಷದಿಂದ ಬಂದು ಇಲ್ಲಿ ಗುಂಪು ಕಟ್ಟಿ ಪಕ್ಷ ಹಾಳು ಮಾಡಬೇಡಿ. ಗುಂಪುಗಾರಿಕೆ ಮಾಡುವವರು ನಮಗೆ ಬೇಡ. ಪಕ್ಷವನ್ನು ಪೂಜಿಸಿ, ವ್ಯಕ್ತಿಯನ್ನಲ್ಲ” ಎಂದು ಹೇಳಿದ್ದಾರೆ. ಈ ಮೂಲಕ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ನಲ್ಲಿ ಮೂಲ- ವಲಸಿಗ ಚರ್ಚೆಗೂ ನಾಂದಿ ಹಾಡಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…