ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು 9 ಕೋಟಿ ದಂಡ ವಿಧಿಸಿದೆ.
ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್ 24 ರಂದು ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿತ್ತು. ಇಂದು ಶಿಕ್ಷೆ ವಿಧಿಸಿದೆ. ದಂಡದ ಹಣವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ಆದೇಶಿಸಿದೆ.
ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರಿಗೆ ಮೊದಲ ಕೇಸ್ ಅಂದರೆ ಒಳಸಂಚು ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆ, ವಂಚನೆ ಪ್ರಕರಣದಲ್ಲಿ ಏಳು ವರ್ಷ ಶಿಕ್ಷೆ ಪ್ರಕಟವಾಗಿದೆ. ಅಲ್ಲದೆ ಕಳ್ಳತನ ಪ್ರಕರಣದಲ್ಲಿ 2 ವರ್ಷ ಜೈಲುಶಿಕ್ಷೆ ನೀಡಿ ಕೋರ್ಟ್ ಆದೇಶಿಸಿದೆ.
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…