ಹಾಸನ : ದೇವಸ್ಥಾನ ಮತ್ತು ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆನಿರ್ಬಂಧದ ನಡುವೆ ನಾಳೆಯಿಂದ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೆನ್ನಕೇಶವ ಜಾತ್ರೆ ನಡೆಯಲಿದೆ.
ಈ ಸಂಬಂಧ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಮ್ಮ ಹಾಸನ ಜಿಲ್ಲೆಯಲ್ಲಿ ಯಾವ ಜಾತ್ರೆಯಲ್ಲೂ ಮುಸ್ಲಿಂಮರು ನಿರ್ಬಂಧ ಹೇರುವುದಕ್ಕೆ ಅವಕಾಶ ಕೊಡುವುದಿಲ್ಲ. ಚೆನ್ನಕೇಶವ ಜಾತ್ರೆಯಲ್ಲಿ ಸಮಸ್ಯೆ ಆಗಿರುವುದು ಗಮನಕ್ಕೆ ಬಂದಿದೆ. ಖುದ್ದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಸಮಸ್ಯೆ ಬಗೆಹರಿಸುವಂತೆ ಹೇಳಿದ್ದೇನೆ.
ನಿರ್ಬಂಧ ತೆರವು ಮಾಡಿಸಿ ಅವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಿಸುತ್ತೇನೆ. ಹಾಸನ ಜಿಲ್ಲೆ ಮಾತ್ರ ಅಲ್ಲ ಎಲ್ಲಾ ಜಿಲ್ಲೆಗಳಲ್ಲೂ ನಿರ್ಬಂಧ ತೆರವಿಗೆ ನನ್ನ ಹೋರಾಟ ಇರುತ್ತದೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್ ಗೆ ಬಹುಮತ ಕೊಡಿ. 5 ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುತ್ತೇನೆ. ಸಾಧ್ಯವಾಗದಿದ್ದರೆ ಜೆಡಿಎಸ್ ವಿಸರ್ಜನೆ ಮಾಡುತ್ತೇವೆ ಎಂದು ಹೇಳಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…