Featured

ಬೇಸಿಗೆ ಶಿಬಿರ ಮಕ್ಕಳ ಮನೋವೃದ್ಧಿಗೆ ಪೂರಕ : ಬಾಲ ನಟಿ ಹಾಗೂ ಡ್ರಾಮ ಜೂನಿಯರ್ ಪ್ರಶಸ್ತಿ ವಿಜೇತೆ ಕುಮಾರಿ ಚಿತ್ರಾಲಿ

ಬೇಸಿಗೆ ಶಿಬಿರ ಮಕ್ಕಳ ಮನೋವೃದ್ಧಿಗೆ ಪೂರಕ : ಬಾಲ ನಟಿ ಹಾಗೂ ಡ್ರಾಮ ಜೂನಿಯರ್ ಪ್ರಶಸ್ತಿ ವಿಜೇತೆ ಕುಮಾರಿ ಚಿತ್ರಾಲಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ), ರಾಷ್ಟೀಯ ಸ್ವ-ಸಹಾಯ ಸಂಘಗಳ ತರಬೇತಿ ಸಂಸ್ಥೆ, NIST ಉಡುಪಿ ಇವರ ಆಶ್ರಯದಲ್ಲಿ ದಿನಾಂಕ: ೧೭.೦೪.೨೦೨೨ ರಿಂದ ೨೪.೦೪.೨೦೨೨ರವರೆಗೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದ್ದು,ಈ ಕಾರ್ಯಕ್ರಮದ ಉದ್ಘಾಟನೆಯನ್ನು ವಿಶೇಷ ಅತಿಥಿಯಾಗಿ ಆಗಮಿಸಿದ ಬಾಲ ನಟಿ ಹಾಗೂ ಡ್ರಾಮ ಜೂನಿಯರ್ ಪ್ರಶಸ್ತಿ ವಿಜೇತೆ ಕುಮಾರಿ ಚಿತ್ರಾಲಿ ತೇಜ್‌ಪಾಲ್, ಮಂಗಳೂರು ಇವರು ನೆರವೇರಿಸಿದರು.

ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಶ್ರೀ ಚರಣ್ ರಾಜ್, ಪ್ರಬಂಧಕರು, ಬ್ಯಾಂಕ್ ಆಫ್ ಬರೋಡ ಮುಖ್ಯ ಶಾಖೆ, ಉಡುಪಿ ಹಾಗೂ ಶ್ರೀ ರಾಜೇಶ್ ಶೆಟ್ಟಿ, ಅಲೆವೂರು, ಅಧ್ಯಕ್ಷರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಶ್ರೀಮತಿ ವೀಣಾ ವಿವೇಕಾನಂದ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಉಡುಪಿ ಶ್ರೀ ಉಲ್ಲಾಸ್ ಮೇಸ್ತ, ಪ್ರಾಂಶುಪಾಲರು, ರಾಷ್ಟ್ರೀಯ ಸ್ವ-ಸಹಾಯ ಸಂಘಗಳ ತರಬೇತಿ ಸಂಸ್ಥೆ NIST) ಉಡುಪಿ ಇವರು ಉಪಸ್ಥಿತರಿದ್ದರು.

ಎಂಟು ದಿನದ ತರಬೇತಿಯಲ್ಲಿ ಮಕ್ಕಳಿಗೆ ಕರಕುಶಲತೆ, ಚಿತ್ರಕಲೆ, ಹಾಡು, ನೃತ್ಯ, ನಟನೆ, ಪ್ರಾಚೀನ ಆಟಗಳ ಪರಿಚಯ, ಕುಣಿತ ಭಜನೆ, ಮಣ್ಣಿನ ಕಲಾಕೃತಿಗಳ ರಚನೆ, ಹಳ್ಳಿಯ ಆಟಗಳು, ಅಜ್ಜಿ-ಕತೆಗಳು, ನೈತಿಕ ಮೌಲ್ಯಗಳು, ಚಿತ್ರಕತೆ ರಚನೆ, ಮಾತೃವಂದನಾ ಕಾರ್ಯಕ್ರಮ, ಪಾಲಕರ ಒಡನಾಟದ ಆಟಗಳು, ತಾಯಿಯ ಕೈತುತ್ತು, ಪ್ರತಿದಿನ ಮೌನ ಭೋಜನ, ಪ್ರತಿಭಾ ಪ್ರದರ್ಶನ ನಡೆಯಲಿದೆ.ಈ ಶಿಬಿರವು ಎಂಟು ದಿನಗಳ ಕಾಲ ನಡೆಯಲಿದ್ದು ನುರಿತ ತಜ್ಞರು ಈ ತರಬೇತಿಯನ್ನು ನೀಡಲಿದ್ದಾರೆ. ತರಬೇತಿಯಲ್ಲಿ ಸಂಸ್ಕೃತಿ- ಸಂಸ್ಕಾರ ಏಕಾಗ್ರತೆ ಮೂಡಿಸುವ ಚಟುವಟಿಕೆಗಳನ್ನು ಆಯೋಜಿಸಲಾಗದೆ ಎಂದು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಉಲ್ಲಾಸ್ ಮೇಸ್ತರವರು ತಿಳಿಸಿ ಶಿಬಿರದ ಉದ್ದೇಶಗಳ ಬಗ್ಗೆ ಮಾತಾನಾಡಿ ಸ್ವಾಗತಿಸಿದರು.

ಆಗಮಿಸಿದ ಮುಖ್ಯ ಅತಿಥಿಗಳು ಎಲ್ಲಾ ಮಕ್ಕಳಿಗೆ ಶುಭಕೋರಿದರು.. ಕಾರ್ಯಕ್ರಮದ ನಿರೂಪರಣೆಯನ್ನು ಉಪನ್ಯಾಸಕಾರದ ಶ್ರೀರಮೇಶ್‌ರವರು ನೆರವೇರಿಸಿ, ರಂಗತರಬೇತುದಾರರಾದ ಶ್ರೀ ಚಂದ್ರಹಾಸ್ ಭಂಡಾರಿಯವರು ಧನ್ಯವಾದವನ್ನಿತ್ತರು. ಈ ಸಂದರ್ಭದಲ್ಲಿ ಬಾಲನಟಿ ಕುಮಾರಿ ಚಿತ್ರಾಲಿ ತೇಜ್‌ಪಾಲ್‌ರನ್ನು ಅಭಿನಂದಿಸಲಾಯಿತು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago