ಕುಂದಾಪುರ, : ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ನಾನು ಎರಡು ಬಾರಿ ಪ್ರತಿನಿಧಿಸಿದ್ದೇನೆ. ಯಡಿಯೂರಪ್ಪನವರು ಒಂದು ಬಾರಿ ಪ್ರತಿನಿಧಿಸಿದ್ದಾರೆ. ಈಗ ಕ್ಷೇತ್ರದ ಶಾಸಕರು ಬಿಜೆಪಿಯವರೆ ಆಗಿದ್ದು ಬೈಂದೂರನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದು ನಮ್ಮ ಗುರಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಹಿಂದಿನಿಂದಲೂ ಕೂಡಾ ಶಿವಮೊಗ್ಗ ಕ್ಷೇತ್ರದ ಬೈಂದೂರಿಗೆ ಸಾಕಷ್ಟು ಅನುದಾನಗಳು ಬಂದಿದೆ. ಮುಂದಿನ ದಿನಗಳಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕಾಗಿದೆ. ಕಳೆದ ಚುನಾವಣೆಗಳಲ್ಲಿ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಹೆಚ್ಚು ಅಂತರವನ್ನು ತಂದುಕೊಟ್ಟ ಕ್ಷೇತ್ರ ಎಂದರೆ ಅದು ಬೈಂದೂರು ಎಂದರು.
ಮಾ.12ರಂದು ನೆಂಪುವಿನಲ್ಲಿರುವ ಶಾಸಕರ ನಿವಾಸದಲ್ಲಿ ನಡೆದ ವಂಡ್ಸೆ, ಕಾವ್ರಾಡಿ ಶಕ್ತಿ ಕೇಂದ್ರಗಳ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇವತ್ತಿನಿಂದ ಕ್ಷೇತ್ರಾದ್ಯಂತ ಪ್ರವಾಸ ಆರಂಭ ಮಾಡಿದ್ದೇನೆ. ಕಾರ್ಯಕರ್ತರನ್ನು ಒಟ್ಟುಗೂಡಿಸಿ ಚುನಾವಣೆಗೆ ಸಜ್ಜುಗೊಳಿಸುವ ಕಾರ್ಯ ಆರಂಭವಾಗಿದೆ. ಕಾರ್ಯಕರ್ತರ, ಜನರ ಬಾವನೆಗಳು ಹುಸಿಯಾಗದಂತೆ ಮುಂದೆಯೂ ಕೂಡಾ ಕೆಲಸ ಮಾಡುತ್ತೇನೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…